ಹೊನ್ನಾವರ: ತಾಲೂಕಿನ ಅಡಿಕೆಕುಳಿಯಲ್ಲಿ ಇತ್ತಿಚಿಗೆ ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿ ಬಿಜೆಪಿ ಕಾರ್ಯಕರ್ತನೂ ಆಗಿದ್ದ ನಾರಾಯಣ ಮರಾಠಿ ಅವರ ಮನೆಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಬುಧವಾರ ಭೇಟಿ ನೀಡಿ ಕುಟುಂಬಕ್ಕೆ ಸಂತ್ವಾನ ಹೇಳಿದರು. ತುರ್ತು ನಿರ್ವಹಣೆಗಾಗಿ ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿರುದಲ್ಲದೇ, ಸರ್ಕಾರದಿಂದಲೂ ಹೆಚ್ಚಿನ ಪರಿಹಾರ ಒದಗಿಸಿಕೊಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು. … [Read more...] about ಮೃತ ಕಾರ್ಯಕರ್ತನ ಮನೆಗೆ ಶಾಸಕ ಸುನೀಲ ನಾಯ್ಕ ಭೇಟಿ