ಹೊನ್ನಾವರ : ಕೆಳಗಿನೂರಿನಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 375 ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.ತಾಲೂಕಾ ಒಕ್ಕಲಿಗರ ಸಂಘ ಹೊನ್ನಾವರ ಇವರ ಆಶ್ರಯದಲ್ಲಿ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ ಉತ್ತರಕನ್ನಡದ ಸಹಭಾಗಿತ್ವದಲ್ಲಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್ ಇವರ ನೇತೃತ್ವದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರದಲ್ಲಿ ತಾಲೂಕಿನ ನಾನಾ ಭಾಗದಿಂದ ಸುಮಾರು 375 ಕ್ಕೂ ಹೆಚ್ಚು ಮಂದಿ … [Read more...] about ಒಕ್ಕಲಿಗರ ಸಂಘದ ಆಶ್ರಯದಲ್ಲಿ ಯಶಸ್ವಿಯಾಗಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರ – ಕಸ್ತೂರ್ಬಾ ಸ್ಪತ್ರೆಯ ನೇತೃತ್ವದ ಶಿಬಿರದ ಪ್ರಯೋಜನ ಪಡಕೊಂಡ 375 ಕ್ಕೂ ಹೆಚ್ಚು ಮಂದಿ