ಹಳಿಯಾಳ:- ವಿವಿಧ ಸಂಘ-ಸಂಸ್ಥೆಗಳೊಂದಿಗೆ ಪಟ್ಟಣದ ವನಶ್ರೀ ಲಾಡ್ಜ ಮೇಲೆ ದಾಳಿ ನಡೆಸಿ ವೈಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಿ ವೈಶ್ಯಾವಾಟಿಕೆ ನಡೆಸುತ್ತಿದ್ದ ಮ್ಯಾನೇಜರ ಸೇರಿದಂತೆ ನಾಲ್ವರು ಪುರುಷರನ್ನು ಬಂಧಿಸಲಾಗಿದ್ದು ಇನ್ನು ಇರ್ವರು ಪರಾರಿಯಾಗಿದ್ದಾರೆಂದು ಹಳಿಯಾಳ ಸಿಪಿಐ ಮಾಹಿತಿ ನೀಡಿದರು. ಬಸ್ ಸ್ಟ್ಯಾಂಡ್ ರಸ್ತೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವನಶ್ರೀ ಸರ್ಕಲ್ನಲ್ಲಿಯ ವನಶ್ರೀ ಡಿಲಕ್ಸ್ ಲಾಡ್ಜ್ ಮೇಲೆ … [Read more...] about ವೈಶ್ಯಾವಾಟಿಕೆ ನಡೆಸುತ್ತಿದ್ದ ವನಶ್ರೀ ಲಾಡ್ಜ್ ಮೇಲೆ ದಾಳಿ ನಾಲ್ವರ ಬಂಧನ- ನಾಲ್ವರು ಮಹಿಳೆಯರ ರಕ್ಷಣೆ.
ವೈಶ್ಯಾವಾಟಿಕೆ
ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
ಹಳಿಯಾಳ: ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ ಅಂದರ … [Read more...] about ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ
ಹಳಿಯಾಳ: ದೀಪಾವಳಿಯ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ, ಅಂದರಬಾಹರ, ಮಟಕಾ, ವೈಶ್ಯಾವಾಟಿಕೆ, ಕ್ರೀಕೆಟ್ ಬೆಟ್ಟಿಂಗ್ನಂತಹ ಕಾನೂನು ಬಾಹಿರ ಕೃತ್ಯಗಳು ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭವಾಗಿದ್ದು ಹಲವು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಬಿಜೆಪಿ ಘಟಕ, ಮಾಜಿ ಶಾಸಕ ಸುನೀಲ್ ಹೆಗಡೆ ಸೇರಿದಂತೆ ಅನೇಕ ಸಂಘಟನೆಗಳ ಎಚ್ಚರಿಕೆಪೂರ್ವಕ ಆಗ್ರಹ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ … [Read more...] about ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ
ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ಹಳಿಯಾಳ:ತಾಲೂಕಿನ ಪಟ್ಟಣ, ಗ್ರಾಮೀಣ ಭಾಗದಲ್ಲಿ ಹಾಗೂ ರಿಕ್ರೇಶನ್ ಕ್ಲಬ್ಗಳಲ್ಲಿ ಮೀತಿ ಮೀರಿ ರಾಜಾರಾಷೋವಾಗಿ ನಡೆದಿರುವ ಗ್ಯಾಂಬ್ಲಿಂಗ್(ಜೂಜು) ಹಾವಳಿಯನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಹಳಿಯಾಳ ತಾಲೂಕ ಬಿಜೆಪಿ ಘಟಕ ಮನವಿ ಸಲ್ಲಿಸುವ ಮೂಲಕ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಬಿಜೆಪಿ ಪದಾಧಿಕಾರಿಗಳ ನಿಯೋಗವು ತಹಸೀಲ್ದಾರ ವಿದ್ಯಾಧರ ಗುಳಗುಳೆ … [Read more...] about ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು
ಹಳಿಯಾಳ:ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ … [Read more...] about ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು