ಕಾರವಾರ: ಮಕ್ಕಳು ಶಿಕ್ಷಿತರಾಗಬೇಕು, ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರದ ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ಮಕ್ಕಳ ದಿನಾಚಾರಣೆಯ ಕಾರ್ಯಕ್ರಮದಲ್ಲಿ … [Read more...] about ಶಿಕ್ಷಣವೊಂದೇ ವ್ಯಕ್ತಿಯ ವ್ಯಕ್ತಿತ್ವದ ರೂಪಣೆಗೆ ಏಕಮೇವ ಸಾಧನ