ಹಳಿಯಾಳ:- ಖಾಯಿಲೆಯಿಂದ ಬಳಲುತ್ತಿದ್ದ ಅಪರಿಚಿತ ವೃದ್ದ ವ್ಯಕ್ತಿಯೊರ್ವ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿರುವ ಘಟನೆ ನಡೆದಿದೆ. ಪೋಲಿಸ್ ಇಲಾಖೆ ಮಾಹಿತಿಯಂತೆ ಅಪರಿಚಿತ ಶಿವರಾಯ ಶಿವಾನಂದ ಕೊಟೆ (72) ವರ್ಷ ದಿ.6 ರಂದು ಚಿಕಿತ್ಸೆಗಾಗಿ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೇ ಚಿಕಿತ್ಸೆ ಫಲಿಸದೆ ದಿ.9 ರಂದು ಇತ ಮೃತ ಪಟ್ಟಿದ್ದಾನೆ. ಇತನ ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇತನ ಬಗ್ಗೆ ಮಾಹಿತಿ ಇದ್ದಲ್ಲಿ ತಕ್ಷಣ … [Read more...] about ಹಳಿಯಾಳದಲ್ಲಿ ಅಪರಿಚಿತ ವೃದ್ದ ಸಾವು – ಠಾಣೆಯಲ್ಲಿ ಪ್ರಕರಣ ದಾಖಲು
ವ್ಯಕ್ತಿಯೊರ್ವ
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ