ಹೊನ್ನಾವರ; ಇಂದು ನಾವು ಸಮಾಜದಲ್ಲಿ ಉತ್ತಮವಾಗಿ ಬದುಕುತ್ತಿರುವುದಕ್ಕೆ ಡಾ|| ಬಿ.ಆರ್. ಅಂಬೆಡ್ಕರ್ ಅವರು ನೀಡಿರುವ ಸಂವಿಧಾನವೇ ಕಾರಣ. ಸಮಾಜದ ಕಟ್ಟ ಕಡೆಯ ವ್ಯಕ್ತಿ ಸಹ ಸಮಾನತೆಯಿಂದ ಬದುಕಬೇಕೆಂದು ಡಾ|| ಬಿ.ಆರ್. ಅಂಬೇಡ್ಕರ್ ಕನಸಾಗಿತ್ತು.ಎಂದು ಹೊನ್ನಾವರ ತಾಲೂಕ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ|| ಕೃಷ್ಣಾ ಜಿ ರವರು ಹೇಳಿದರು ಅವರು ಆಸ್ಪತ್ರೆಯಲ್ಲಿ ನಡೆದ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ್ದರು. ಆ … [Read more...] about ಡಾ|| ಬಿ.ಆರ್. ಆಂಬೇಡ್ಕರ್ ರವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಬೇಡಿ” – ಡಾ ಕೃಷ್ಣಾ ಜಿ