ಹಳಿಯಾಳ : ಪಟ್ಟಣದ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಬೃಹತ್ ಮರಗಳನ್ನು ನೆಲಕ್ಕುರುಳಿಸಿರುವ ಅರಣ್ಯ ಇಲಾಖೆಯವರು 10 ದಿನಗಳೇ ಕಳೆದರು ಆ ಮರದ ತುಂಡುಗಳನ್ನು ಸಾಗಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾನವ ಅಭಿವೃದ್ದಿಯ ಹೆಸರಿನಲ್ಲಿ ಪರಿಸರ ನಾಶ ಮಾಡುತ್ತಿರುವುದು ಅದರಿಂದ ಪ್ರಕೃತೀಯ ವಿಕೋಪಕ್ಕೆ ಗುರಿಯಾಗುತ್ತಿರುವ ಘಟನೆಗಳನ್ನು ನಾವು ಕೇಳುತ್ತಲೇ ಇದ್ದೇವೆ. ಅಲ್ಲದೇ ಪರಿಸರ ನಾಶ ಮಾಡಬೇಡಿ ಮರಗಿಡಗಳನ್ನು ಬೆಳೆಸಿ ಎಂದು ಹೇಳುವ ಅರಣ್ಯ ಇಲಾಖೆ … [Read more...] about ಹಳಿಯಾಳ ಬಸ್ ನಿಲ್ದಾಣ ರಸ್ತೆಯಲ್ಲಿ ಬೃಹತ್ ಮರಗಳ ಮಾರಹೊಮ ಮರ ಕಡಿದು 10 ದಿನ ಕಳೆದರು ಮರದ ತುಂಡು ಸಾಗಿಸದೆ ಸಾರ್ವಜನಿಕರಿಗೆ ತೊಂದರೆ ಜನತೆ ಆಕ್ರೋಶ
ವ್ಯಾಪಾರಸ್ಥರಿಗೆ
ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
ಹೊನ್ನಾವರ: ಮಾವಿನಕುರ್ವಾ ಗ್ರಾಮಕ್ಕೆ ಸರ್ಕಾರದಿಂದ ಮಂಜೂರಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಿರುವ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್ ಹೇಳಿದರು. ಪಟ್ಟಣದಲ್ಲಿ ಬುಧÀವಾರ ಮಾವಿನಕುರ್ವಾದ ನಾಗರೀಕರೊಂದಿಗೆ ಸೇರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮೂರಿಗೆ ಮಂಜೂರಾದ ಸೇತುವೆಯನ್ನು ಗ್ರಾಮಸ್ಥರ ಹಲವು ಕಾಲದ … [Read more...] about ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್