ಕೋವಿಡ್ ಎರಡನೇ ಅಲೆ ಎಲ್ಲ ಭಾಗಗಳಲ್ಲಿ ತೀವ್ರವಾಗಿ ಪಸರಿಸುತ್ತಿರುವ ಈ ಕ್ಲಿಷ್ಟಕರ ಸಂದರ್ಭದಲ್ಲಿ ನಾವಾಗಿಯೇ ಮೈಮೇಲೆ ಬಿದ್ದು ರೋಗವನ್ನು ಮನೆಬಾಗಿಲಿಗೆ ಆವ್ಹಾನಿಸಿ ಅಪಾಯ ತಂದಿಟ್ಟುಕೊಳ್ಳುವ ಬದಲಿಗೆ -ಕೆಲವು ದಿನಗಳಮಟ್ಟಿಗಾದರೂ ನಾಗರಿಕರು ಜನತಾಕರ್ಫ್ಯು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸಿ,ಕೋವಿಡ್ ರೋಗದ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಎನ್. ಎ. ಎಫ್. ರಾಜ್ಯ ಕಾರ್ಯದರ್ಶಿ, ಸಾಮಾಜಿಕ ಹೋರಾಟಗಾರ ಚಂದ್ರಕಾಂತ ಕೊಚರೇಕರ,ನಾಗರಿಕರಲ್ಲಿ ಕೋರಿದ್ದಾರೆ. ಈ ಕುರಿತು … [Read more...] about ಜನತೆ ಜನತಾಕರ್ಫ್ಯು ಕೋವಿಡ್ ನಿಯಮಗಳನ್ನು ಪಾಲಿಸಿ;ಚಂದ್ರಕಾಂತ ಕೊಚರೇಕರ ಮನವಿ
ವ್ಯಾಪಾರ ವಹಿವಾಟು
ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್
ಹೊನ್ನಾವರ: ಕಾಸರಕೋಡ ಟೊಂಕಾ ಬಂದರು ಕಾಮಗಾರಿಯನ್ನು ಸರ್ಕಾರ ಖಾಸಗಿ ಕಂಪನಿಯವರಿಗೆ ನೀಡಿರುದನ್ನು ವಿರೋದಿಸಿ ಮೀನುಗಾರರು ತಮ್ಮ ವ್ಯಾಪಾರ ವಹಿವಾಟು ಜಿಲ್ಲೆಯಾದ್ಯಂತ ಸ್ಥಗಿತಗೊಳಿಸಿ ಟೊಂಕಾದಿAದ ಪಟ್ಟಣದ ಶರಾವತಿ ಸರ್ಕಲನವರೆಗೆ ಕಾಲ್ನಡಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮೀನುಗಾರರು ಬಂದು ಪ್ರತಿಭಟಿಸಿದರು.ನಂತರ ಪಟ್ಟಣದ ಪೋಲಿಸ್ ಮೈದಾನದಲ್ಲಿ ಜಮಾಹಿಸಿದ ಮೀನುಗಾರರು ಕೇಂದ್ರ, ರಾಜ್ಯ ಸರ್ಕಾರ, ಹೊನ್ನಾವರ ಪೋರ್ಟ ಲಿಮಿಟೆಡ್ ವಿರುದ್ದ ಘೋಷಣೆ ಕೂಗಿದರು. ಮೀನುಗಾರರ … [Read more...] about ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್