ಹೊನ್ನಾವರ:ಚಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ನೀರು ಭಾಗದಲ್ಲಿ ಶನಿವಾರ ತಡರಾತ್ರಿ ರೈತರ ಭತ್ತದ ಗದ್ದೆಗಳಿಗೆ ಕಾಡುಕೋಣ ಪ್ರತ್ಯಕ್ಷವಾಗಿದ್ದು, ರೈತರ ಭತ್ತದ ಗದ್ದೆಗಳನ್ನು ವಿಪರೀತ ಹಾನಿಮಾಡಿರುವುದು ರೈತರಲ್ಲಿ ಭಯ ಮತ್ತು ಆತಂಕ ಎದುರಾಗಿದೆ. ಕಡ್ನೀರಿನ ಗುಡ್ನಗದ್ದೆ ಭಾಗದಲ್ಲಿ ಶನಿವಾರ ತಡರಾತ್ರಿ ಇದ್ದಕ್ಕಿದ್ದಂತೆ ಕಾಡುಕೋಣ ಕಾಣಿಸಿಕೊಂಡಿದೆ. ಗುಡ್ನಗದ್ದೆಯ ರಾಮ ನಾರಾಯಣ ಗೌಡ ಎಂಬುವರ ಗದ್ದೆಯನ್ನು ಯಾವುದೋ ಕಾಡುಪ್ರಾಣಿ ಹಾನಿಮಾಡಿರುವುದನ್ನು … [Read more...] about ಕಾಡುಕೋಣದ ದಾಳಿಗೆ ಭತ್ತ ಬೆಳೆ ಹಾಳು
ವ್ಯಾಪ್ತಿಯ
ಉಜ್ವಲ ಯೋಜನೆಯಡಿಉಚಿತಗ್ಯಾಸ್ಕಿಟ್ ವಿತರಣೆ
ಹೊನ್ನಾವರ; ತಾಲೂಕಿನ ಮುಗ್ವಾ ಪಂಚಾಯತ ವ್ಯಾಪ್ತಿಯಸಾಲಕೋಡ ಮತ್ತು ಹೊಸಾಕುಳಿ ಭಾಗಗಳಲ್ಲಿ ಕೇಂದ್ರದಉಜ್ವಲ ಯೋಜನೆಯಡಿಯಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಸಹಕಾರದಿಂದಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಯವರು ಫಲಾನುಭವಿಗಳಿಗೆ ಉಚಿತಗ್ಯಾಸ್ಕಿಟ್ ವಿತರಿಸಿದರು. ತೀರಾಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಫಲಾನುಭವಿಗಳು ಹಣ, ಸಮಯ ವ್ಯಯಿಸದೇ, ಅಲೆದಾಟವಿಲ್ಲದೇಅವರ ಮನೆಯಂಗಳದಲ್ಲಿ ಗ್ಯಾಸ್ ಸಂಪರ್ಕ ಪಡೆದುಕೊಳ್ಳÀಬೇಕು, ಆ ಮೂಲಕ ತಾಯಂದಿರ ಸ್ವಾಸ್ಥ್ಯ … [Read more...] about ಉಜ್ವಲ ಯೋಜನೆಯಡಿಉಚಿತಗ್ಯಾಸ್ಕಿಟ್ ವಿತರಣೆ
ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಹೊನ್ನಾವರ:ತನ್ನ ಹಿತ್ತಲಿನಲ್ಲಿ ದೇವರಿಗೆ ಹೂ ಕೊಯ್ಯಲು ಹೋದ ವೇಳೆ ವಿದ್ಯುತ್ ತಂತಿ ತಗುಲಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಗ್ರಾ.ಪಂ ವ್ಯಾಪ್ತಿಯ ಅಗ್ರಹಾರದಲ್ಲಿ ಸಂಭವಿಸಿದೆ. ಅಗ್ರಹಾರ ನಿವಾಸಿ ದೇವಿದಾಸ ಗಜಾನನ ಕಲ್ಯಾಣಕರ (76) ಮೃತ ವ್ಯಕ್ತಿ. ಇವರು ಮನೆಯ ಹಿತ್ತಲಲ್ಲಿ ಹೂ ಕೊಯ್ಯಲು ಹೋದ ಸಂದರ್ಭದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ತಂತಿ ತುಂಡಾಗಿ ನೆಲದಲ್ಲಿ ಹರಿದುಬಿದ್ದಿತ್ತು. ಈ ವೇಳೆ ಹೂ ಕೊಯ್ಯುವಾಗ ವಿದ್ಯುತ್ … [Read more...] about ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ
ಹೊನ್ನಾವರ :ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಕಾರು ಚಾಲಕನಿಗೆ ಗಂಭೀರ.ವಾಗಿ ಗಾಯಗೊಂಡ ಘಟನೆ. ತಾಲೂಕಿನ ಗೇರುಸೊಪ್ಪಾ ವ್ಯಾಪ್ತಿಯ ಮಾವಿನಹೊಳೆಯಲ್ಲಿ ನಡೆದಿದೆ ಹೊನ್ನಾವರದಿಂದ ಗೇರುಸೊಪ್ಪ ಕಡೆ ಹೋಗುತ್ತಿದ್ದ ಬಸ್. ಬೆಂಗಳೂರಿನಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ .ಡಿಕ್ಕಿ ಹೊಡೆದು ಕಾರು ಚಾಲಕನ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದು,ಕಾರಿನಲ್ಲಿದ್ದ ಇನ್ನಿಬ್ಬರನ್ನು … [Read more...] about ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ