ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲೀನ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜ ಸಲ್ಲಿಸಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ವ್ಯಾಸಾಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಟ 5ಕಿ.ಮೀ ಅಂತರವಿರಬೇಕು. ವಿದ್ಯಾರ್ಥಿತಿಯು ಸ್ವಂತ ಸ್ಥ¼,À ನಗರ/ಪಟ್ಟಣದವರಾಗಿದ್ದು , ಬೇರೆ ಬೇರೆ ನಗರ/ ಪಟ್ಟಣಗಳಲ್ಲಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದಲ್ಲಿ ಈ … [Read more...] about ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ
ವ್ಯಾಸಾಂಗ
ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಹಳಿಯಾಳ;ನದಿಗೆ ಈಜಲು ತೆರಳಿದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಳಿಯಾಳ ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಸಂಭವಿಸಿದೆ. ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20) ನೀರಿನ ಸೆಳೆತಕ್ಕೆ ಪ್ರಾಣಬಿಟ್ಟ ವಿದ್ಯಾರ್ಥಿಯಾಗಿದ್ದು ಇತ ಶನಿವಾರ ತನ್ನ ಇಬ್ಬರು ಸ್ನೇಹಿತರೊಂದಿಗೆ ಹಳ್ಳಕ್ಕೆ ಹೊಗಿದ್ದು ಸುಮಾರು ಗಂಟೆಗಳ ಕಾಲ ಈಜಿ ಕೊನೆಗೆ ದಡಕ್ಕೆ ಬರುವಾಗ ಗೌತಮ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. … [Read more...] about ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು