ಹಳಿಯಾಳ:- ಮುಂದಿನ 15 ದಿನಗಳ ಒಳಗೆ ಹಳಿಯಾಳ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಇತ್ಯರ್ಥ ಪಡಿಸುವುದಾಗಿ ಬೆಂಗಳೂರಿನಲ್ಲಿ ಸಕ್ಕರೆ ಆಯುಕ್ತರು ಭರವಸೆ ನೀಡಿದ್ದಾರೆಂದು ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಶಂಕರ ಕಾಜಗಾರ ದಿ.18ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಬ್ಬು ಬೆಳೆಗಾರ ಸಂಘದವರು ಹಳಿಯಾಳ ಸಕ್ಕರೆ ಕಾರ್ಖಾನೆಯವರು ತಮಗೆ ಕಬ್ಬು … [Read more...] about 15 ದಿನಗಳಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ – ಸಕ್ಕರೆ ಆಯುಕ್ತರ ಭರವಸೆ- ಶಂಕರ ಕಾಜಗಾರ
ಶಂಕರ ಕಾಜಗಾರ
ರೈತರ ಬಾಕಿ ಹಣ ಕೂಡಲೇ ಪಾವತಿಸದೆ ಇದ್ದಲ್ಲಿ ಕಾರ್ಖಾನೆ ವಿರುದ್ದ ಊಗ್ರ ಪ್ರತಿಭಟನೆ- ಶಂಕರ ಕಾಜಗಾರ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಳಿಯಾಳ ತಾಲೂಕಾ ಘಕಟದ ಅಧ್ಯಕ್ಷ ಶಂಕರ ಕಾಜಗಾರ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಕಳೆದ ವರ್ಷದ … [Read more...] about ರೈತರ ಬಾಕಿ ಹಣ ಕೂಡಲೇ ಪಾವತಿಸದೆ ಇದ್ದಲ್ಲಿ ಕಾರ್ಖಾನೆ ವಿರುದ್ದ ಊಗ್ರ ಪ್ರತಿಭಟನೆ- ಶಂಕರ ಕಾಜಗಾರ