ಕಾರವಾರ:ಅವರ್ಸಾದ ಲಕ್ಮೀನಾರಾಯಣ ದೇವಸ್ತಾನದ ಹತ್ತಿರದಿಂದ ದಂಡೆಭಾಗದವರೆಗೆ ರಸ್ತೆ ಹದಗೆಟ್ಟಿರುವದನ್ನು ಸರಿಪಡಿಸದಿದ್ದಲ್ಲಿ ವಿಧಾನಸಭಾ ಚುನಾವಣೆ ಬಹಿಷ್ಕರಿಸುವದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.ಪ್ರತಿದಿನ ಶಾಲಾ ಮಕ್ಕಳು, ಹಿರಿಯ ನಾಗರಿಕರು ಈ ರಸ್ತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಚಿಕ್ಕ ಮಳೆ ಬಂದರೂ ರಸ್ತೆಯಲ್ಲಿ ರಾಡಿ ನೀರು ತುಂಬಿಕೊಳ್ಳುತ್ತದೆ ಎಂದು ಹೇಳಿದರು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಲಿಖಿತ ಅರ್ಜಿ ಸಲ್ಲಿಸಿರುವ ಗ್ರಾಮಸ್ಥರು, ರಸ್ತೆಯನ್ನು … [Read more...] about ರಸ್ತೆ ದುರಸ್ಥಿ ಮಾಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವದಾಗಿ ಲಿಖಿತವಾಗಿ ತಿಳಿಸಿದ ಗ್ರಾಮಸ್ಥರು
ಶಂಕರ
ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,
ಹೊನ್ನಾವರ:ಆಚಾರ್ಯ ಶ್ರೀ ಶಂಕರರ ಸಂದೇಶದಲ್ಲಿ ಜೀವಾತ್ಮ ಮತ್ತು ಪರಮಾತ್ಮ ಒಂದೇ ಎಂದು ಅದ್ಯೈತ ತತ್ವ ಸಂದೇಶ ನೀಡಿದ್ದಾರೆ. ಬ್ರಹ್ಮಾಂಡದಲ್ಲಿರವುದು ಬ್ರಹ್ಮವೇ ಹೂರತು ಬೇರೆಯಿಲ್ಲ. ಈ ಸತ್ಯ ಅರಿತು ನಡೆದಾಗ ಜೀವನದಲ್ಲಿ ಭವ್ಯತೆ, ದಿವ್ಯತೆ ಕಾಣಲು ಸಾಧ್ಯ ಎಂದು ಕರ್ಕಿ ದೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀಗಳು ನುಡಿದರು. ಪಟ್ಟಣದ ದುರ್ಗಾಕೇರಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸಭಾಭವನದಲ್ಲಿ ಶ್ರೀ ಶಂಕರ ಭಗವತ್ಪಾದ ಜಯಂತ್ಯುತ್ಸವ … [Read more...] about ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,