ಹಳಿಯಾಳ: ಇತ್ತೀಚೆಗೆ ಪಟ್ಟಣದ ಹಲವು ಕಡೆ ಹಲ್ಲೆ ನಡೆಸಿ ಕಳ್ಳತನ, ದರೋಡೆ ಮಾಡಿ ಪರಾರಿಯಾಗಿದ್ದ ಅಂತರರಾಜ್ಯ ಕುಖ್ಯಾತ ಕಳ್ಳರ ತಂಡದ ನಾಲ್ವರನ್ನು ಬಂಧಿಸಿ ಕಳ್ಳತನಕ್ಕೆ ಬಳಸಿದ ಸಲಕರಣೆಗಳನ್ನು, ಮೊಬೈಲ ಪೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಹಲ್ಲೆ ನಡೆಸಿ ದರೊಡೆ ಮಾಡಿದ ಪ್ರಕರಣದಿಂದ ತಾಲೂಕಿನ ಸಾರ್ವಜನಿಕರಲ್ಲಿ ಆತಂಕ, ಭಯ ಹುಟ್ಟಿಕೊಂಡಿತ್ತು ಈ ಪ್ರಕರಣವು ಪೋಲಿಸ್ ಇಲಾಖೆಗೆ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ನಾಲ್ವರು ಅಂತರರಾಜ್ಯ ಖತರನಾಕ್ ಕಳ್ಳರ ಬಂಧನ ಬಂಧಿತರು ಮಧ್ಯಪ್ರದೇಶ ಮೂಲದವರು- ರಾಜ್ಯದ ವಿವಿಧೆಡೆ 70 ಕ್ಕೂ ಹೆಚ್ಚು ಕಳ್ಳತನ, ದರೊಡೆಗಳಲ್ಲಿ ಭಾಗಿ ?ಶಂಕೆ
ಶಂಕೆ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ