ಕುಮಟಾದ ಶಂಭುಲಿಂಗೇಶ್ವರ ಮಹಾಸತಿ ಗೆಳೆಯರ ಬಳಗ, ಮೇಲಿನ ಹೊಸಳ್ಳಿ ಹಾಗೂ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ 27/01/2018 ರಂದು ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿಯನ್ನು ಮೇಲಿನ ಹೊಸಳ್ಳಿಯ ಮಹಾಸತಿ ಕ್ರೀಡಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಮಾನವನು ಪರಿಪೂರ್ಣನಾಗಲು ಶಿಕ್ಷಣದೊಂದಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ … [Read more...] about ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿ