ಹೊನ್ನಾವರ: ಭಾರತದಲ್ಲಿ ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ ಎಂದು ಉಪನ್ಯಾಸಕ ಕೆ.ಎಸ್.ಹೆಗಡೆ ಹೇಳಿದರು. ಚಿಕ್ಕೊಳ್ಳಿಯ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಸಂಘಟನೆಗಳ ಆಶ್ರಯದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಧರ್ಮದ ಮೇಲೆ … [Read more...] about ನೂರಾರು ವರ್ಷಗಳಿಂದಲೂ ಧರ್ಮದ ಮೇಲಿನ ದಾಳಿಯನ್ನು ಎದುರಿಸಿ ಭಾರತೀಯ ಸಂಸ್ಕøತಿಯನ್ನು ಕಾಪಾಡಿಕೊಂಡು ಬರಲಾಗುತ್ತಿದೆ;ಉಪನ್ಯಾಸಕ ಕೆ.ಎಸ್.ಹೆಗಡೆ
ಶಂಭುಲಿಂಗೇಶ್ವರ
ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ
ಹೊನ್ನಾವರ : ನೆಹರು ಯುವ ಕೇಂದ್ರ ಕಾರವಾರ, ಯವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ,ತಾಲೂಕು ಯುವ ಒಕ್ಕೂಟ ಹೊನ್ನಾವರ, ಶ್ರೀ ಮಾರಿಕಾಂಬ ಮಹಿಳಾ ಸಂಘ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ (ರಿ) ಮತ್ತು ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಅಳ್ಳಂಕಿಯಲ್ಲಿ ನೆರೆಹೊರೆ ಯುವ ಸಂಸದ್ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸದಸ್ಯರಾದ ಲೋಕೇಶ್ ನಾಯ್ಕ … [Read more...] about ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ
ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ ,ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಮೂಡ್ಕಣಿ ಹಾಗೂ ಹೆರಂಗಡಿ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ತಾಲೂಕ ಪಂಚಾಯತ್ ಸದಸ್ಯ ಲೊಕೇಶ ನಾಯ್ಕ ಮಾತನಾಡಿ ಸಂಘಟನೆ ಶಕ್ತಿ ಹಾಗೂ ಯೋಜನೆ ಕಾರ್ಯವೇಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿ ಯೋಜನೆಯ ಯೋಜನಾಧಿಕಾರಿ ಎಂ.ಎಸ್.ಈಶ್ವರ್ … [Read more...] about ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ