ಹೊನ್ನಾವರ: ತಾಲೂಕಿನ ಗುಣವಂತೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇನಾ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ರಾಜಕೀಯ ಮುತ್ಸದ್ದಿ ಶಂಭು ಗೌಡ ಮಾತನಾಡಿ ಸೈನಿಕರ ಸೇವೆ ಅತ್ಯಂತ ಗೌರವಯುತವಾದದು ಎಲ್ಲರು ಸೈನ್ಯ ಸೇರಲಾಗುವುದಿಲ್ಲ ಆದರೆ ಯಾರಲ್ಲಿ ದೈಹಿಕ ಸಾಮಥ್ರ್ಯವಿರುತ್ತದೆಯೋ ದೇಶ ಸೇವೆ ಮಾಡುವ ಆಶಕ್ತಿ ಇರುತ್ತದೆಯೋ ಅಂತವರು ಈ ವೃತ್ತಿಯಲ್ಲಿ ತೊಡಗಿಕೊಳ್ಳುತ್ತಾರೆ. ಯುವ ಸಮುದಾಯ ದೇಶ … [Read more...] about ಯುವ ಸಮುದಾಯ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ;ಹಿರಿಯ ರಾಜಕೀಯ ಮುತ್ಸದ್ದಿ ಶಂಭು ಗೌಡ
ಶಂಭು ಗೌಡ
ಯುವಕರು ಅದ್ಬುತ ಚಿಂತನೆಗಳೊಂದಿಗೆ ಸಮಾಜ ಸುಧಾರಣೆಲ್ಲಿ ಪ್ರಮುಖ ಪಾತ್ರವಹಿಸಬೇಕು;ಶಂಭು ಗೌಡ
ಹೊನ್ನಾವರ:ಸಾಮಾಜಿಕ ಅನಿಷ್ಟಗಳನ್ನು ತೊಲಗಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯ ನಡೆಯಬೇಕಿದೆ. ಇದಕ್ಕೆ ಯುವಕರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಹಿರೇಬೈಲ ಗ್ರಾಮದ ಚಿಕ್ಕೊಳ್ಳಿಯಲ್ಲಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೊಸಿಯೆಸನ್ ಇವರ ಆಶ್ರಯದಲ್ಲಿ ನಡೆದ ನಾಲ್ಕನೇ ವರ್ಷದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಸಭಾ ಕಾರ್ಯಕ್ರಮದ … [Read more...] about ಯುವಕರು ಅದ್ಬುತ ಚಿಂತನೆಗಳೊಂದಿಗೆ ಸಮಾಜ ಸುಧಾರಣೆಲ್ಲಿ ಪ್ರಮುಖ ಪಾತ್ರವಹಿಸಬೇಕು;ಶಂಭು ಗೌಡ
ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ
ಹೊನ್ನಾವರ:ಯುವಕರು ಸಂಘಟಿತರಾಗಿ ಬ್ರಷ್ಟಾಚಾರ, ದಬ್ಬಾಳಿಕೆಯ ವಿರುದ್ಧ ಹೋರಾಡಿ ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ನಡೆದ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಟ್ರೋಫಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯು … [Read more...] about ಊರಿನ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು; ಶಂಭು ಗೌಡ