ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ನಡೆದ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲ್ಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಪತ್ರಕರ್ತ ಹಾಗೂ ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕ ಬಿ.ಪಿ.ಮಹೇಂದ್ರಕುಮಾರ್ ಅವರು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಜನಮುಖಿ … [Read more...] about ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ