Àಕಾರವಾರ: ಪುರಾಣ ಪ್ರಸಿದ್ಧ ಶ್ರೀ ವಿಠಲ್ ರುಖುಮಾಯಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ನ.2ರಂದು ನಡೆಯಲಿದೆ. ಈ ದೇವಸ್ಥಾನವು ಸುಮಾರು ನಾಲ್ಕು ಶತಮಾನಕ್ಕೂ ಹೆಚ್ಚು ಹಳೆಯದಾಗಿದ್ದು ಮಹಾರಾಷ್ಟ್ರದ ಪಂಡರಪುರದ ವಿಶೇಷತೆ ಹೊಂದಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ವಿಶೇಷ ಜಾತ್ರೆ ನೆರವೇರುತ್ತವೆ. ಕಳೆದ ಎರಡು ವರ್ಷಗಳಿಂದ ಈ ಉತ್ಸವಕ್ಕೆ ಭಜನೆ ಹಾಗೂ ದಿಂಡಿ ಉತ್ಸವ ಎಂದು ಪ್ರಶದ್ಧಿ ಪಡೆದಿದ್ದು ಜಾತ್ರೋತ್ಸವದ ಒಂದು ವಾರದ ಪೂರ್ವದಲ್ಲಿ ಗೋವಾದ ಪ್ರಸಿದ್ಧ ಸಂಗೀತಕಾರ ಬಾಬು … [Read more...] about ಪ್ರಸಿದ್ಧ ಶ್ರೀ ವಿಠಲ್ ರುಖುಮಾಯಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ನ.2ರಂದು
ಶತಮಾನ
ಕನಕದಾಸರ ಹಾಡುಗಳ ಸಂಗೀತ ಕಾರ್ಯಕ್ರಮ
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹದಿನಾರನೆಯ ಶತಮಾನದ ಹರಿದಾಸ ಸಾಹಿತ್ಯ ಹೆಚ್ಚು ಜನ ಸಮ್ಮುಖವಾದಂಥದು. ಆದರೆ ವಚನ ಸಾಹಿತ್ಯದ ಸಮಗ್ರತೆ, ವ್ಯಾಪಕತೆ ದಾಸ ಸಾಹಿತ್ಯಕ್ಕೆ ದಕ್ಕಲಿಲ್ಲ ಎಂಬುದು ಸತ್ಯ. ಏಕೆಂದರೆ ಅಲ್ಲಿ ಜಾತಿಗಿಂತ ನೀತಿ ಮುಖ್ಯವಾಯಿತು. ಈ ಹಿನ್ನಲೆಯಲ್ಲಿ ನೋಡಿದಾಗ ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಅನೇಕ ಸಾಮಾಜಿಕ ಮತ್ತು ವೈಚಾರಿಕ ಅಂಶಗಳನ್ನು ತಿಳಿಸಿದ್ದಾರೆ. ಕನಕದಾಸರು ಕವಿಯೂ ಹೌದು, ದಾರ್ಶನಿಕರೂ ಹೌದು, ಸಮಾಜಪರ ಚಿಂತಕರೂ ಹೌದು, ಎಲ್ಲಕ್ಕಿಂತ … [Read more...] about ಕನಕದಾಸರ ಹಾಡುಗಳ ಸಂಗೀತ ಕಾರ್ಯಕ್ರಮ