• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶನಿವಾರ

ಶನಿವಾರ ಹಾಗೂ ಭಾನುವಾರ ಹಳಿಯಾಳದಲ್ಲಿ ಉತ್ತಮ ಮಳೆ

July 2, 2019 by Yogaraj SK Leave a Comment

nirantara MALE -tumbida kere

ಹಳಿಯಾಳ :- ಮಳೆಗಾಲದಲ್ಲೂ ಬಿರು ಬೆಸಿಗೆಯಿಂದ ಬಸವಳಿದಿದ್ದ ಹಳಿಯಾಳ ಜನತೆ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊಂಚ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಮತ್ತೇ ಬರಗಾಲ ಅನುಭವಿಸಬೇಕೆಂಬ ಚಿಂತೆಯಲ್ಲಿದ್ದ ರೈತ ಸಮುದಾಯದಲ್ಲಿ ಮಂದಹಾಸ ಮೂಡಿದೆ. ಜೂನ್ 1 ರಿಂದ ಪ್ರಾರಂಭವಾಗಬೇಕಿದ್ದ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತ ಸಮುದಾಯವನ್ನು ಮತ್ತೇ ಚಿಂತೆಗಿಡು ಮಾಡಿತ್ತು. ಅಲ್ಲದೇ ಸುಡು ಬಿಸಿಲಿನ ತಾಪಕ್ಕೆ ಹಳಿಯಾಳದ ಬಹುತೇಕ ಎಲ್ಲ ಕೆರೆ ಕಟ್ಟೆಗಳು ಹಾಗೂ … [Read more...] about ಶನಿವಾರ ಹಾಗೂ ಭಾನುವಾರ ಹಳಿಯಾಳದಲ್ಲಿ ಉತ್ತಮ ಮಳೆ

ಶನಿವಾರ ಹಳಿಯಾಳ ಬಂದ್ ಆಚರಣೆ ಆಗಿಲ್ಲ

December 17, 2017 by Sachin Hegde Leave a Comment

ಹಳಿಯಾಳ : ಹಿಂದೂ ಸಂಘಟನೆಗಳು ಶನಿವಾರ ಹಳಿಯಾಳ ಬಂದ್‍ಗಾಗಿ ನೀಡಿದ ಕರೆಯನ್ನು ಪಟ್ಟಣದಲ್ಲಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದ್ದರಿಂದ ಶುಕ್ರವಾರ ರಾತ್ರಿ ಸಂಘಟನೆಯವರು ಬಂದ್ ಕರೆ  ಹಿಂದೆ ಪಡೆದಿದ್ದರು. ಶನಿವಾರ ಹಳಿಯಾಳದಲ್ಲಿ ಬಂದ್ ಆಚರಣೆ ಮಾಡಲಾಗಿಲ್ಲ.  ತಹಶೀಲ್ದಾರ್ ಹಾಗೂ ಪೋಲಿಸ್ ಅಧಿಕಾರಿಗಳ ಸಮಕ್ಷಮ ಬಿಜೆಪಿಯ ಮುಖಂಡರೊಬ್ಬರು ಶುಕ್ರವಾರ ರಾತ್ರಿ ಬಂದ್‍ಅನ್ನು ಹಿಂದೆ ಪಡೆಯಲು ಒಪ್ಪಿದ್ದ ಮಾಹಿತಿ ಪಟ್ಟಣದಲ್ಲಿ ಕೆಲವು ಅಂಗಡಿಕಾರರಿಗೆ ತೀರ ತಡವಾಗಿ ತಿಳಿದಿದ್ದ ಕಾರಣ … [Read more...] about ಶನಿವಾರ ಹಳಿಯಾಳ ಬಂದ್ ಆಚರಣೆ ಆಗಿಲ್ಲ

ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ

September 2, 2017 by Gaju Gokarna Leave a Comment

ಗೋಪಾಲಕೃಷ್ಣ ದೇವರ ಸನ್ನಿಧಿ,honavar

ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿಯಂತೆ ನಡೆಯುವ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ' ಕಾರ್ಯಕ್ರಮ ಅ.2 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹೇಮಲಂಬಿ ನಾಮ ಸಂವತ್ಸರದ ಭಾದ್ರಪದ ಶುದ್ಧ ಏಕಾದಶಿಯ ನಿಮಿತ್ತ ಶನಿವಾರ ಶ್ರೀ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಭಜನಾ ಸಪ್ತಾಹ ಪ್ರಾರಂಭವಾಗಿ ಅ.3ರ ಬೆಳಗಿನ ಅವಧಿಯ ವರೆಗೂ … [Read more...] about ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ

ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.

July 16, 2017 by Gaju Gokarna Leave a Comment

ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್‍ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್‍ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.

ನಾಗರಿಕ ಸೇವೆಗಳು ಗಗನ ಕುಸುಮವಲ್ಲ

July 16, 2017 by Sachin Hegde Leave a Comment

ಕಾರವಾರ:ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್‍ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ "ನಾಗರಿಕ ಸೇವೆಗಳು ಗಗನ ಕುಸುಮವಲ್ಲ" ಎಂಬ ಮನವರಿಕೆ ಕಾರ್ಯಗಾರ ನಡೆಯಿತು. ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್‍ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar