ಕಾಸರಗೋಡು: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೇರಳಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಬರಿಮಲೆ ಕ್ಷೇತ್ರಕ್ಕೆ ಕರೆತರಲು ಕೇರಳದ ಬಿಜೆಪಿ ಮುಖಂಡರು ಪ್ರಯತ್ನ ನಡೆಸುತ್ತಿದ್ದಾರೆ.ರಾಜ್ಯ ನಾಯಕರ ಒಂದು ತಂಡ ಕೇಂದ್ರ ಸಮಿತಿ ಜತೆ ನಿರಂತರ ಮಾತುಕತೆ ನಡೆಸುತ್ತಿದೆ. ಕೇರಳದಲ್ಲಿ ಏ.12, 18ರಂದು ಮೋದಿ ಪ್ರಚಾರ ಮಾಡಲಿದ್ದಾರೆ. ಶಬರಿಮಲೆ ವಿವಾದಕ್ಕೆ ಸಂಬಂಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಬಿಜೆಪಿ ಮುಂಚೂಣಿಯಲ್ಲಿ ಇದ್ದು, ಪ್ರಧಾನಿ ಮೋದಿ … [Read more...] about *ಶಬರಿಮಲೆಗೆ ಪ್ರಧಾನಿ?*