ಹೊನ್ನಾವರ : ಪಟ್ಟಣದ ಪರೇಶ ಮೇಸ್ತನ ಮನೆಗೆ ಕೇಂದ್ರ ಸರ್ಕಾರದ ಒಡೆತನದಲ್ಲಿರುವ ಮಂಗಳೂರಿನ ಎಮ್.ಆರ್.ಪಿ.ಎಲ್ ಕಂಪನಿಯ ಸಿಬ್ಬಂದಿಗಳು ಭೇಟಿ ನೀಡಿ ಕುಟುಂಬದವರಿಗೆ ಆರ್ಥಿಕ ಸಹಾಯ ಮಾಡಿದರು. ತಂದೆ ಕಮಲಾಕರ ಮೇಸ್ತ ಅವರಿಗೆ 34.000 ರೂ ನೀಡಿದರು. ಈ ಸಂದರ್ಭದಲ್ಲಿ ಕಂಪನಿಯ ಅಭಿಲಾಶ್ ಕಟಿಲ್, ಶರತ್, ಸ್ಥಳೀಯರಾದ ಪ್ರಶಾಂತ ನಾಯ್ಕ, ಹೇಮಂತ್ ಗಾಂವಕರ್, ಉಮೇಶ ಸಾರಂಗ್, ಮಹೇಶ್ ಮೇಸ್ತ, ಪವನಕುಮಾರ್ ಶೆಟ್ಟಿ ಇತತರು ಇದ್ದರು. … [Read more...] about ಪರೇಶ ಮೇಸ್ತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಆರ್ಥಿಕ ಸಹಾಯ ಮಾಡಿದ ಎಮ್.ಆರ್.ಪಿ.ಎಲ್ ಕಂಪನಿಯ ಸಿಬ್ಬಂದಿಗಳು
ಶರತ್
ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಹೊನ್ನಾವರ:ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ'ಗೆ ಒಪ್ಪಿಸಬೇಕು ಮತ್ತು ವಿಶೇಷ ತುರ್ತು ನ್ಯಾಯಾಲಯ ಸ್ಥಾಪಿಸಿ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ, ಗೃಹ ಇಲಾಖೆಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕರ್ತರು ಹಿಂದು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿವಿಧ … [Read more...] about ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ ತಾಲೂಕು ಮಡಿವಾಳ ಸಮಾಜದವತಿಯಿಂದ ಮತೀಯ ಕಾರಣಕ್ಕಾಗಿ ಮತಾಂದ ದೇಶದ್ರೋಹಿಗಳು ವಿನಾಕಾರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ಹೊನ್ನಾವರ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಗಳೂರು ಜಿಲ್ಲಾ ಬಂಟ್ವಾಳ ತಾಲೂಕಿನ ಕಾರ್ಯಕರ್ತ ಮತ್ತು ಸಮಾಜದ ಸದಸ್ಯ ಶರತ್ ಮಡಿವಾಳನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೆಲವು ದಿನ ಚಿಂತಾಜನಕ ಸ್ಥಿತಿಯಲ್ಲಿ … [Read more...] about ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ
ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ
ದಾಂಡೇಲಿ :ದಕ್ಷಿಣಕನ್ನಡಜಿಲ್ಲೆಯ ಬಂಟ್ವಾಳ ತಾಲೂಕಿನ ನಿವಾಸಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯಕಾರ್ಯಕರ್ತ ದಿ: ಶರತ್ ಮಡಿವಾಳ ಅವರನ್ನು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವುದುಖಂಡನೀಯವಾಗಿದ್ದು, ತಕ್ಷಣವೆ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗ ದಳ ಘಟಕವು ಸೋಮವಾರ ನಗರದಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ವಿಶೇಷ … [Read more...] about ಶರತ್ ಮಡಿವಾಳರನ್ನುಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ