• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶರಾವತಿ

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ

November 11, 2017 by Gaju Gokarna Leave a Comment

 ಹೊನ್ನಾವರ ತಾಲೂಕಿನ ಶರಾವತಿ (ಟಪ್ಪರ್) ಸರ್ಕಲ್‍ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿಯನ್ನು ಜೆ.ಡಿ.ಎಸ್. ಪಕ್ಷದಿಂz ÀದಿÀ: 13- ರಂದು ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ, ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಏರಿಕೆಯ ವಿರುದ್ಧ, ಕುಡಿಯುವ ನೀರು, ರಸ್ತೆ, ಮಂಕಿ ಏತ ನೀರಾವರಿ ಮೀನುಗಾರರ ಹಾಗೂ ರೈತರ ಸಾಲ ವiನ್ನಾ, 24 ಗಂಟೆ ವಿದ್ಯುತ್ ಪೂರೈಕೆ ಅತಿಕ್ರಮಣ ಜಾಗ ಮಂಜೂರಿ, ಅಡಿಕೆ … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ

ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ

August 23, 2017 by Gaju Gokarna Leave a Comment

ಹೊನ್ನಾವರ `ಹೊನ್ನಾವರ ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವ ಊರ್ಜಿತಗೊಳಿಸಿ ಆದೇಶ ಹೊರಡಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ' ಎಂದು ಪ.ಪಂ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದರು. ನಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಾವು ಯಾವುದೇ ಪಕ್ಷದ ಚುನಾವಣಾ ವಿಪ್ ಉಲ್ಲಂಘನೆ ಮಾಡಿಲ್ಲ. ಆದರೂ ಮಾಜಿ ಬ್ಲಾಕ್ ಕಾಂಗ್ರೆಸ್ … [Read more...] about ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ

ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು

August 13, 2017 by Gaju Gokarna Leave a Comment

ಹೊನ್ನಾವರ :ಶರಾವತಿ ಬಲದಂಡೆಯಿಂದ ಮತ್ತು ಮಂಕಿ ಭಾಗದಿಂದ ಬರುವ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದಿರುತ್ತಾರೆ, ಇವರನ್ನು ಶರಾವತಿ ಸರ್ಕಲ್ ಬಳಿ ಇಳಿಸಿ ಹೋಗಲಾಗುತ್ತದೆ. ಎರಡು ಕಿ.ಮೀ ದೂರ ಇರುವ ಕಾಲೇಜಿಗೆ ಹೋಗುವಾಗ ಇನೊಂದು ಬಸ್ಸಿನವರು ವಿದ್ಯಾರ್ಥಿಗಳನ್ನು ಬಸ್ ಹತ್ತಿಸಿಕೊಳ್ಳುತ್ತಿರಲಿಲ್ಲ. ಟಿಕೇಟ್ ಮಾಡಲು ಹೇಳುತ್ತಿದ್ದರು. ಇದನ್ನು ವಿದ್ಯಾರ್ಥಿಗಳು ಪ್ರತಿಭಟಿಸಿದಾಗ ಶಾಸಕ ಮಂಕಾಳ ವೈದ್ಯ ಬಸ್ ಸ್ಟ್ಯಾಂಡಿಗೆ ಬಂದು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಶರಾವತಿ … [Read more...] about ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು

ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

July 27, 2017 by Gaju Gokarna Leave a Comment

ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್‍ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ

July 1, 2017 by Gaju Gokarna Leave a Comment

ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar