• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶರಾವತಿ

ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ

June 27, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಪಾವಿನಕುರ್ವಾ, ತೊಪ್ಪಲಕೇರಿಯಲ್ಲಿ ಕಡಲಕೊರೆತದ ಕೂಗು ಮತ್ತೆ ಕೇಳಿ ಬಂದಿದೆ. ಕಳೆದ 2 ದಿನಗಳಿಂದ ಬೀಸುತ್ತಿರುವ ಅಬ್ಬರದ ಮಳೆಗಾಳಿಗೆ ಸಮುದ್ರ ಉಬ್ಬರಿಸಿ, ತೆರೆಗಳೆದ್ದು ತಡೆಗೋಡೆಗಳನ್ನು ಕೆಡವಿ ಮತ್ತೆ ತೋಟಕ್ಕೆ ನುಗ್ಗಿದೆ. ತೊಪ್ಪಲಕೇರಿಯ 500 ಮೀಟರ್ ತಡೆಗೋಡೆ ಕುಸಿದಿದ್ದು ಅನಂತ ನಾರಾಯಣ ನಾಯ್ಕ, ಶಂಕರ ದುರ್ಗಪ್ಪ ನಾಯ್ಕ, ಗಂಗು ಉಮೇಶ ನಾಯ್ಕ ಮತ್ತು ಕೆಲವರ ಮನೆಗೆ, ತೋಟಕ್ಕೆ ನೀರು ನುಗ್ಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕಿ ಶಾರದಾ ಮೋಹನ … [Read more...] about ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ

ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

June 21, 2017 by Gaju Gokarna Leave a Comment

ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್‍ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

ನೆರೆ ಸಂತ್ರಸ್ಥರ ತಪ್ಪದ ಗೋಳು

April 28, 2017 by Gaju Gokarna Leave a Comment

ಹೊನ್ನಾವರ:||ಇಚ್ಚಾ ಶಕ್ತಿಯ ಕೊರತೆ|| ನೆರೆ ಸಂತ್ರಸ್ಥರ ತಪ್ಪದ ಗೋಳು| ದೇವರು ಕೊಟ್ಟರೂ ಪೂಜಾರಿ ಕೊಡ? ಎನ್ನುವುದು ಇಲ್ಲಿ ಸತ್ಯವಾಗಿದೆ. ಹಕ್ಕು ಪತ್ರಕ್ಕಾಗಿ 75 ವರ್ಷಗಳಿಂದ ಕಾದಿರುವ ಶರಾವತಿ ಸಂತ್ರಸ್ಥರು. ಇದು ತಾಲೂಕಿನ ಹೆರಂಗಡಿ ಗ್ರಾಮದ ಅಳ್ಳಂಕಿ & ಹೆರಂಗಡಿ ಭಾಗದ ನೆರೆ ಸಂತ್ರಸ್ಥರ ವ್ಯಥೆಯ ಕಥೆ ಇದು. ಸರಕಾರದಿಂದಲೇ ನದಿ ತೀರದ ಜನರನ್ನು ಸುರಕ್ಷಿತ ಎತ್ತರದ ಅರಣ್ಯ ಭೂಮಿಗೆ ಶಾಶ್ವತವಾಗಿ ಸ್ಥಳಾಂತರಿಸಲ್ಪಟ್ಟವರ ಗೋಳಿನ ಕಥೆ ಇದು.ಜಡ್ಡುಗಟ್ಟಿದ … [Read more...] about ನೆರೆ ಸಂತ್ರಸ್ಥರ ತಪ್ಪದ ಗೋಳು

ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ

April 26, 2017 by Gaju Gokarna Leave a Comment

ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ

ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು

April 18, 2017 by Gaju Gokarna Leave a Comment

ಹೊನ್ನಾವರ:ಮನುಷ್ಯನ ಆತ್ಮರಕ್ಷಣೆಗೆ ಹಾಗೂ ಕಾಡುಪ್ರಾಣಿಗಳಿಂದ ಬೆಳೆ ಸಂರಕ್ಷಣೆಗೆ ಬಂದೂಕಿನ ಬಳಕೆ ಅತೀ ಅವಶ್ಯವಿದ್ದು ಅದರ ತರಬೇತಿಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಹೇಳಿದರು. ಪಟ್ಟಣದ ಶರಾವತಿ ಕಲಾಮಂದಿರದ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಭಟ್ಕಳ ಉಪವಿಭಾಗದ ವ್ಯಾಪ್ತಿಯ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಂದೂಕು ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ … [Read more...] about ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar