ಹೊನ್ನಾವರ ;ತಾಲೂಕಿನ ಕುಳಕೋಡದ ಶರಾವತಿ ಕೋಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ಹಾಗೂ ಸಾಗಾಟಕ್ಕೆ ಬಳಸಲಾದ ಎರಡು ಯಾಂತ್ರಿಕೃತ ದೋಣಿಗಳನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಮ್.ಮಂಜುನಾಥ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗು ಪೊಲೀಸ್ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕುಳಕೋಡದ ವೆಂಕಟ್ರಮಣ ದತ್ತ ಹೆಗಡೆ ಎಂಬುವರ ಮಾಲ್ಕಿ ಜಾಗದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು. ಅಧಿ ಕಾರಿಗಳು ತಂಡ ದಾಳಿ ನಡೆಸಿದ್ದಾರೆ. … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ