• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶವ

ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್‍ಮೇನ್‍ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ

October 19, 2018 by Vishwanath Shetty Leave a Comment

ಹೊನ್ನಾವರ:ಹಳದಿಪುರದ ಬಡಗಣೆ ಸೇತುವೆ ಬಳಿ ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್‍ಮೇನ್‍ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ ಹೊನ್ನಾವರ ತಾಲೂಕಿನ ಹಳದಿಪುರದ ಬಡಗಣೆ ಸೇತುವೆ ಬಳಿ ಶುಕ್ರವಾರ ಬೆಳಗಿನ ಜಾವ 10 ಗಂಟೆಯ ಸಮಯದಲ್ಲಿ ಮೂಲತಃ ಮಂಕಿ ನಿವಾಸಿಯಾದ ಈಶ್ವರ ಮಂಜಯ್ಯ ನಾಯ್ಕ ಶವವು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಮಂಕಿಯ ಗುಳದಕೇರಿ ನಿವಾಸಿಯಾದ ಈಶ್ವರ ನಾಯ್ಕ ಹೊನ್ನಾವರ ಹೆಸ್ಕಾ ವಿಭಾಗದಲ್ಲಿ ಕಿರಿಯ ಮಾರ್ಗದಾಳುವಾಗಿ ಕತ್ಯರ್ವ … [Read more...] about ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್‍ಮೇನ್‍ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ

ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

June 23, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಅರೇಅಂಗಡಿ ಕೆರೆಕೋಣದಲ್ಲಿ ವಿವಾಹಿತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಸುಧೀರ ಗಾಣಿಗ(22) ಈಕೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆಯನ್ನು ಬೈಂದೂರಿನ ಸುಧೀರ ಎಂಬುವನೊಂದಿಗೆ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಜೂ.19 ರಂದು ಗಂಡನೊಂದಿಗೆ ತಾಯಿ ಮನೆಗೆ ಬಂದಿದ್ದ ಈಕೆ ಜೂ.21 ರಂದು ಗುರುವಾರ ರಾತ್ರಿಯಿಂದ ನಾಪತ್ತೆಯಾಗಿರುವುದಾಗಿ ತಂದೆ ಸುಬ್ರಾಯ ನಾರಾಯಣ ಶೆಟ್ಟಿ … [Read more...] about ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ

September 20, 2017 by Sachin Hegde Leave a Comment

ಕಾರವಾರ:ಭಾನುವಾರ ಚೆಂಡಿಯಾ ಬಳಿಯ ನಾಗರಮುಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಆರೂ ಜನರ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ ರೇಣುಕಾ ಎಂಬಾಕೆಯ ಮೃತದೇಹ ನೌಕಾನೆಲೆ ಸಮೀಪ ಸಿಕ್ಕಿದೆ. ಮೊದಲ ದಿನ ಇಬ್ಬರ ಮೃತದೇಹ ದೊರೆತಿತ್ತು. ಸೋಮವಾರ ಮೂವರ ಶವ ಪತ್ತೆಯಾಗಿದ್ದು, ರೇಣುಕಾ ಎಂಬಾಕೆಯ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆಯೂ ಹುಡುಕಾಟ ಮುಂದುವರೆಸಿದಾಗ ರೇಣುಕಾಳ ಶವವೂ ಕಂಡು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಸಿದವರಿಗೆ … [Read more...] about ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ

ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ ಎಂಬಾತನ ಶವ ಪತ್ತೆ

August 16, 2017 by Sachin Hegde Leave a Comment

ಗೋಕರ್ಣ: ಕುಟ್ಲೆ ಕಡಲತೀರದಲ್ಲಿ ಭಾನುವಾರ ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ (23) ಎಂಬಾತರ ಶವ ಮಂಗಳವಾರ ಪತ್ತೆಯಾಗಿದೆ. ಮೈಸೂರಿನ ಪ್ಯಾರಾಮೆಡಿಕಲ್ ಕಾಲೇಜಿನ 7ಜನರ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದು, ಸುಮುದ್ರಕ್ಕೆ ಇಳಿದಿದ್ದರು. ಈ ವೇಳೆ ವಾಂಟೂಜೀನಾ ನೀರಿನಲ್ಲಿ ಕಣ್ಮರೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. … [Read more...] about ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ ಎಂಬಾತನ ಶವ ಪತ್ತೆ

ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ

May 8, 2017 by Sachin Hegde Leave a Comment

ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್‍ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar