ಹೊನ್ನಾವರ:ಹಳದಿಪುರದ ಬಡಗಣೆ ಸೇತುವೆ ಬಳಿ ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್ಮೇನ್ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ ಹೊನ್ನಾವರ ತಾಲೂಕಿನ ಹಳದಿಪುರದ ಬಡಗಣೆ ಸೇತುವೆ ಬಳಿ ಶುಕ್ರವಾರ ಬೆಳಗಿನ ಜಾವ 10 ಗಂಟೆಯ ಸಮಯದಲ್ಲಿ ಮೂಲತಃ ಮಂಕಿ ನಿವಾಸಿಯಾದ ಈಶ್ವರ ಮಂಜಯ್ಯ ನಾಯ್ಕ ಶವವು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಮಂಕಿಯ ಗುಳದಕೇರಿ ನಿವಾಸಿಯಾದ ಈಶ್ವರ ನಾಯ್ಕ ಹೊನ್ನಾವರ ಹೆಸ್ಕಾ ವಿಭಾಗದಲ್ಲಿ ಕಿರಿಯ ಮಾರ್ಗದಾಳುವಾಗಿ ಕತ್ಯರ್ವ … [Read more...] about ಹೆಸ್ಕಾ ವಿಭಾಗದಲ್ಲಿ ಜ್ಯುನಿಯರ್ ಲೈನ್ಮೇನ್ನಾಗಿ ಕಾರ್ಯ ನಿರ್ವಹಿಸುತ್ತಿದ್ದವನ ಶವ ಪತ್ತೆ
ಶವ
ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಹೊನ್ನಾವರ : ತಾಲೂಕಿನ ಅರೇಅಂಗಡಿ ಕೆರೆಕೋಣದಲ್ಲಿ ವಿವಾಹಿತ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪವಿತ್ರಾ ಸುಧೀರ ಗಾಣಿಗ(22) ಈಕೆ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆಯನ್ನು ಬೈಂದೂರಿನ ಸುಧೀರ ಎಂಬುವನೊಂದಿಗೆ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಜೂ.19 ರಂದು ಗಂಡನೊಂದಿಗೆ ತಾಯಿ ಮನೆಗೆ ಬಂದಿದ್ದ ಈಕೆ ಜೂ.21 ರಂದು ಗುರುವಾರ ರಾತ್ರಿಯಿಂದ ನಾಪತ್ತೆಯಾಗಿರುವುದಾಗಿ ತಂದೆ ಸುಬ್ರಾಯ ನಾರಾಯಣ ಶೆಟ್ಟಿ … [Read more...] about ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ
ಕಾರವಾರ:ಭಾನುವಾರ ಚೆಂಡಿಯಾ ಬಳಿಯ ನಾಗರಮುಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಆರೂ ಜನರ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ ರೇಣುಕಾ ಎಂಬಾಕೆಯ ಮೃತದೇಹ ನೌಕಾನೆಲೆ ಸಮೀಪ ಸಿಕ್ಕಿದೆ. ಮೊದಲ ದಿನ ಇಬ್ಬರ ಮೃತದೇಹ ದೊರೆತಿತ್ತು. ಸೋಮವಾರ ಮೂವರ ಶವ ಪತ್ತೆಯಾಗಿದ್ದು, ರೇಣುಕಾ ಎಂಬಾಕೆಯ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆಯೂ ಹುಡುಕಾಟ ಮುಂದುವರೆಸಿದಾಗ ರೇಣುಕಾಳ ಶವವೂ ಕಂಡು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಸಿದವರಿಗೆ … [Read more...] about ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ
ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ ಎಂಬಾತನ ಶವ ಪತ್ತೆ
ಗೋಕರ್ಣ: ಕುಟ್ಲೆ ಕಡಲತೀರದಲ್ಲಿ ಭಾನುವಾರ ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ (23) ಎಂಬಾತರ ಶವ ಮಂಗಳವಾರ ಪತ್ತೆಯಾಗಿದೆ. ಮೈಸೂರಿನ ಪ್ಯಾರಾಮೆಡಿಕಲ್ ಕಾಲೇಜಿನ 7ಜನರ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದು, ಸುಮುದ್ರಕ್ಕೆ ಇಳಿದಿದ್ದರು. ಈ ವೇಳೆ ವಾಂಟೂಜೀನಾ ನೀರಿನಲ್ಲಿ ಕಣ್ಮರೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. … [Read more...] about ಸಮುದ್ರ ಸೆಳೆತಕ್ಕೆ ಸಿಲುಕಿದ್ದ ಮೇಘಾಲಯದ ಮೂಲದ ವಾಂಟೂಜೀನಾ ಎಂಬಾತನ ಶವ ಪತ್ತೆ
ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ