ಹೊನ್ನಾವರ:"ಓದು ಮನುಷ್ಯನ ವ್ಯಕ್ತಿತ್ವಕ್ಕೆ ನಿರ್ಧಿಷ್ಟ ದೃಷ್ಟಿಕೋನ ನೀಡುವ ಜೊತೆಗೆ ಸುಸಂಸ್ಕøತ ಹಾಗೂ ಸಭ್ಯ ನಾಗರಿಕ ಸಮಾಜ ರೂಪಿಸಲು ನೆರವಾಗುತ್ತದೆ' ಎಂದು ಇತಿಹಾಸ ಪ್ರಾಧ್ಯಾಪಕ ಪ್ರೊ.ಜಿ.ಎಸ್.ಹೆಗಡೆ ಅಭಿಪ್ರಾಯಪಟ್ಟರು. ಸರ್ಕಾರಿ ಹಿ.ಪ್ರಾ.ಶಾಲೆ ಸ್ಥಿತಿಗಾರ,ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕ,ಕನ್ನಡ ಸಾಹಿತ್ಯ ಪರಿಷತ್ ಘಟಕ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಅಶ್ರಯದಲ್ಲಿ ಸ್ಥಿತಿಗಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ … [Read more...] about ಓದಿನಿಂದ ಸುಸಂಸ್ಕøತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ