ಹೊನ್ನಾವರದ ಲಾಯನ್ಸ್ ಕ್ಲಬ್ನಿಂದ ನಡೆಸಿದ ಉಚಿತ ಬೃಹತ್ ಕಣಣಿನ ಪೊರೆ ತಪಾಸಣೆಯನ್ನು ಶ್ರೀದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಿತು. ತಾಲೂಕಿನ ಗ್ರಾಮೀಣ ಭಾಗದ 140 ಕ್ಕೂ ಹೆಚ್ಚಿನ ವೃದ್ಧರು, ಬಡಜನರು ಶಿಬಿರದಲ್ಲಿ ಫಲಾನುಭವಿಗಳಾಗಿದ್ದರು. ಅವರಲ್ಲಿ ಆಯ್ದ 23 ಜನರನ್ನು ಕುಮಟಾದ ಲಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿ ಕಣ್ಮಣಿ ಜೋಡಿಸಲಾಯಿತು.ಶಿಬಿರವನ್ನುÀ ಉದ್ಘಾಟಸಿದ ಲಯನ್ಸ್ ಅಧ್ಯಕ್ಷರಾದ ಲ.ದೇವಿದಾಸ ಮಡಿವಾಳÀಮಾತನಾಡಿ … [Read more...] about ಹೊನ್ನಾವರ ಲಯನ್ಸ್ ಕ್ಲಬ್ನಿಂದ ಕಣ್ಣಿನ ತಪಾಸನೆ ಮತ್ತು ಶಸ್ತ್ರ ಚಿಕಿತ್ಸೆ
ಶಸ್ತ್ರ ಚಿಕಿತ್ಸೆ
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ
ಹೊನ್ನಾವರ. ಲಾಯನ್ಸ್ ಕ್ಲಬ್ನಿಂದ ಶ್ರಿದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬಂದರ ರಸ್ತೆ ಹೊನ್ನಾವರದಲ್ಲಿ ಉಚಿತ ಬೃಹತ್ ಕಣ್ಣಿನ ಪೊರೆ (ಮೇಲೆ ಬಿಂದು) ತಪಾಸಣಾ ಶಿಬಿರ ದಿÀ: 31-10-2017 ರ ಮಂಗಳವಾರ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಮತ್ತು ದಿÀ: 1-11-2017 ರ ಬುಧವಾರ ಲಾಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆ ಬಗ್ಗೋಣ ರಸ್ತೆ ಕುಮಟಾದಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆಯಲು ಲಾ.ಡಿ.ಡಿ. … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ
ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ
ಭಟ್ಕಳ:ಮಹಿಳೆಯರ ಉದರದಲ್ಲಿದ್ದ ಗಡ್ಡೆಯನ್ನು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಂಜುನಾಥ ಶೆಟ್ಟಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದು ಮಹಿಳೆಯರು ಆರೋಗ್ಯವಾಗಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಸಂಕಷ್ಟಕ್ಕೆ ಸದಾ ಸ್ಪಂಧಿಸುವ ವೈದ್ಯರಾದ ಮಂಜುನಾಥ ಶೆಟ್ಟಿ ಮೂವರು ಮಹಿಳೆಯರ ಉದರದಲ್ಲಿ ಗಡ್ಡೆಯಿರುವುದನ್ನು ಪತ್ತೆ ಹಚ್ಚಿ ಯಶಸ್ವೀ ಶಸ್ತ್ರ ಚಿಕಿತ್ಸೆಯ ಮೂಲಕ ಹೊರ ತೆಗೆದಿದ್ದಾರೆ. ಫೇಸ್: ತಾಲೂಕಿನ ಶಿರಾಲಿಯ ತಟ್ಟಿಹಕ್ಕಲು, … [Read more...] about ಮೂರು ಅಪಾಯಕಾರಿ ಗಡ್ಡೆ ತೆಗೆದು ಜೀವ ಉಳಿಸಿದ ವೈದ್ಯ ಮಂಜುನಾಥ ಶೆಟ್ಟಿ