ಭಟ್ಕಳ:ಮಣ್ಕುಳಿಯ ಪುಷ್ಪಾಂಜಲಿ ರಸ್ತೆಯಲ್ಲಿರುವ ದಯಾನಂದ ವಿಜಯಕುಮಾರ್ ಪ್ರಭು ಅವರ ಮನೆಗೆ ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ ತಗುಲಿ ಅಪಾರ ಹಾನಿಯಾದ ಕುರಿತು ವರದಿಯಾಗಿದೆ. ವಿದ್ಯುತ್ ಶಾರ್ಟ ಸರ್ಕೀಟ್ ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯೊಳಗಿಂದ ಹೊಗೆ ಕಾಣಿಸಿಕೊಂಡಿದ್ದು ತಕ್ಷಣ ಅಕ್ಕಪಕ್ಕದವರು ಬೆಂಕಿಯನ್ನು ಆರಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸಲು … [Read more...] about ವಿದ್ಯುತ್ ಶಾರ್ಟ ಸರ್ಕೀಟ್ನಿಂದ ಬೆಂಕಿ , ಅಪಾರ ಹಾನಿ