ನೋಂದಣಿಗೆ ವೆಬ್ ಸೈಟ್ ನಲ್ಲಿ ಅವಕಾಶಬೆಂಗಳೂರು : ಎಲ್ಲ ಶಾಲಾ-ಕಾಲೇಜುಗಳಲ್ಲಿ ಎನ್ ಎಸ್ ಎಸ್ ಚಟುವಟಿಕೆ ಕಡ್ಡಾಯಗೊಳಿಸಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಹೇಳಿದ್ದಾರೆ.ನಿಮ್ಹಾನ್ಸ್ ಮೂಲಕ ಎನ್ ಎಸ್ ಎಸ್ ಸ್ವಯಂ ಸೇವಕರರಿಗೆ ಕೌನ್ಸೆಲಿಂಗ್ ತರಬೇತಿ ನೀಡಲಾಗುತ್ತಿದೆ. ಇದುವರೆಗೆ 2,31,000 ಯುವ … [Read more...] about ರಾಜ್ಯದ ಎಲ್ಲ ಶಾಲೆ-ಕಾಲೇಜಿನಲ್ಲಿ ಎನ್ನೆಸ್ಸೆಸ್ ಕಡ್ಡಾಯ : ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ. ನಾರಾಯಣ