ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್ನ ಶಾಲೆಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಕಾರದಲ್ಲಿ 5ನೇ ವರ್ಷದ ನೋಟ್ಬುಕ್ ವಿತರಣಾ ಕಾರ್ಯಕ್ರಮವನ್ನು ತಾ.ಪಂ. ಸದಸ್ಯರಾಸ ಲೋಕೇಶ ಡಿ. ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಪ್ರತೀ ವರ್ಷವೂ ಇಂತಹ ಕಾರ್ಯಕ್ರಮವನ್ನು ಸಂಘಟಿಸುತ್ತಿರುವುದಕ್ಕೆ ಅಭಿನಂದಿಸಿದಲ್ಲದೇ ವಿದ್ಯಾರ್ಥಿಗಳು ಇಂತಹ ದಾನಿಗಳು ನೀಡಿದ ಪಟ್ಟಿ … [Read more...] about ನೋಟ್ಬುಕ್ ವಿತರಣಾ ಕಾರ್ಯಕ್ರಮ
ಶಾಲೆಯಲ್ಲಿ
ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ ಬಂದಿದ್ದು 51 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು 20 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ನಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ಬಂದಿದೆ. ಶಾಲೆಯಲ್ಲಿ ಪರೀಕ್ಷೆಗೆ ಕುಳಿತ ಒಟ್ಟೂ 149 ವಿದ್ಯಾರ್ಥಿಗಳಲ್ಲಿ 142 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪೂರ್ವಿ ನಾಯ್ಕ ಶೇ.99.2 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು … [Read more...] about ಆನಂದ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.95.3 ಫಲಿತಾಂಶ