ಹಳಿಯಾಳ :ಹಿಂದೂಳಿದ, ಅಲ್ಪ ಸಂಖ್ಯಾತ, ಪರಿಶಿಷ್ಠ ಜಾತಿ ಹಾಗೂ ಪಂಗಡ ಸಮುದಾಯದ ಮಕ್ಕಳಿಗೆ ಹಾಗೂ ಆರ್ಥಿಕವಾಗಿ ಸದೃಢರಲ್ಲದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳುಳ್ಳ ವಸತಿ ಶಾಲೆಗಳನ್ನು ನಿರ್ಮಿಸಿಕೊಡುತ್ತಿದೆ ಮತ್ತು ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಯೋಜನೆಗಳ ಸದುಪಯೋಗವಾಗುವಂತೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವ … [Read more...] about ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
ಶಾಲೆ
ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ಕಾರವಾರದ ಆಶಾನಿಕೇತನ ಕಿವುಡ ಹಾಗೂ ಮೂಗ ಮಕ್ಕಳ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಮಕ್ಕಳಿಗೆ ಹಾಲು ಹಾಗೂ ಉಪಹಾರ ವಿತರಿಸುವದರ ಮೂಲಕ ಆಚರಿಸಲಾಯಿತು. ಕಲ್ಲಿನ ಹಾವಿಗೆ ಹಾಲು ಎರೆಯುವದರ ಬದಲು ಅದನ್ನು ಕುಡಿಯುವವರಿಗೆ ಕೊಡಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವದಾಗಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದರು. ಉರಗ ಪ್ರೇಮಿ ಮಹೇಶ ನಾಯ್ಕ ನೈಜ ಹಾವನ್ನು ಹಿಡಿದು ಪ್ರಾತ್ಯಕ್ಷಿತೆ ತೋರಿಸಿದರು. … [Read more...] about ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ಅನಾಥವಾಗಿರುವ ಹಿಲ್ಲೂರಬೈಲ್ ಶಾಲೆ
ಕಾರವಾರ:ಶತಮಾನದ ಇತಿಹಾಸ ಹೊಂದಿರುವ ಅಂಕೋಲಾದ ಹಿಲ್ಲೂರಬೈಲ್ ಶಾಲೆಯಲ್ಲಿ ಶಿಕ್ಷಕರಿದ್ದಾರೆ. ಅಡುಗೆಯವರಿದ್ದಾರೆ. ಆದರೆ, ಮಕ್ಕಳೇ ಇಲ್ಲ! ಶಾಲೆ ಆರಂಭವಾಗಿ ತಿಂಗಳು ಕಳೆಯುತ್ತ ಬಂದರೂ ಈ ಶಾಲೆಗೆ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ. ಮಕ್ಕಳು ದಾಖಲಾಗಿಲ್ಲ ಎಂದು ಶಾಲೆಯನ್ನು ಮುಚ್ಚುವಂತೆಯೂ ಇಲ್ಲ. ಕಾರಣ, ಬರುವ ವರ್ಷ ನಾಲ್ಕು ಮಕ್ಕಳು ಈ ಶಾಲೆಯನ್ನು ನಂಬಿದ್ದು, ಪ್ರಸಕ್ತ ಸಾಲಿನಲ್ಲಿ ಶಾಲೆಗೆ ಬಾಗಿಲು ಹಾಕಿದರೆ ಮುಂದಿನ ವರ್ಷದ ವಿದ್ಯಾರ್ಥಿಗಳ ಭವಿಷ್ಯಕ್ಕೆ … [Read more...] about ಅನಾಥವಾಗಿರುವ ಹಿಲ್ಲೂರಬೈಲ್ ಶಾಲೆ
ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
ಕಾರವಾರ:ಕಣಸಗಿರಿಯ ಸರ್ವೇ ನಂ. 95ರ ಗೋಮಾಳ ಜಾಗದಲ್ಲಿ ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಕಾರವಾರ ತಾಲೂಕಿನಲ್ಲಿ ದನ ಕರುಗಳು ವೀಪರಿತವಾಗಿ ಹೆಚ್ಚಿದೆ. ರಸ್ತೆಗಳ ಮೇಲೆ ಹೆಚ್ಚಾಗಿ ನಿಂತಿರುವುದರಿಂದ ರಸ್ತೆ ಸಂಚಾರಿಗಳಿಗೆ ಅಪಘಾತವಾಗುವ ಸಂಭವವಿದೆ. ರಾತ್ರಿ ವೇಳೆಯು ರಸ್ತೆಯ ಮೇಲೆ ದನಗಳು ನಿಲ್ಲುವುದರಿಂದ ಸಂಚಾರಕ್ಕೆ … [Read more...] about ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ
ಕಾರವಾರ:ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ