ಹೊನ್ನಾವರ: ತಾಲೂಕಿನ ಗುಂಡಬಾಳ,ಭಾಸ್ಕೇರಿ,ಬಡಗಣಿ ನದಿ ತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಬುಧವಾರ ಭೇಟಿ ನೀಡಿಪ್ರವಾಹ ಪೀಡಿತವಾಗುವ ಪ್ರದೇಶಗಳ ಪರಿಸ್ಥಿತಿಯನ್ನು ಅಧಿಕಾರಿಗಳೊಂದಿಗೆ ಅವಲೋಕಿಸಿ ಅಹವಾಲು ಆಲಿಸಿದರು. ಗುಂಡಬಾಳ ನದಿ ತೀರದ ಪ್ರವಾಹ ಆವರಿಸುವ ಪ್ರದೇಶವಾದ ಗುಂಡಿಬೈಲ್,ಹಡಿನಬಾಳ,ಕಡಗೇರಿ ನಾಥಗೇರಿ ಪ್ರದೇಶಕ್ಕೆ ಭೇಟಿ ನೀಡಿದರು.ಪ್ರವಾಹ ಪರಿಸ್ಥಿತಿಯಲ್ಲಿ ಉಂಟಾಗುವ ಸಮಸ್ಯೆ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ವ್ಯವಸ್ಥೆ, … [Read more...] about ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಶಾಶ್ವತ ಪರಿಹಾರ
ಅಲೆ ತಡೆಗೋಡೆ ಕಾಮಗಾರಿ ಅಂದ್ರೆ ಮಳವಿ ಚಿಪ್ಪಿನ ಕೆಲಸವಲ್ಲ – ಮಾಜಿ ಶಾಸಕ ಮಂಕಾಳ ವೈದ್ಯರಿಗೆ ಶಾಸಕ ಸುನೀಲ ನಾಯ್ಕ ತಿರುಗೇಟು
ಭಟ್ಕಳ: ಸಾಮಾನ್ಯ ಜ್ಞಾನವಿಲ್ಲದೆ ಮಳವಿ ಚಿಪ್ಪು ಹಾಕಿದಂತೆ ಕಾಮಗಾರಿ ಮಾಡುವುದಲ್ಲ ಮಾಜಿ ಶಾಸಕರೇ ಎಂದು ಶಾಸಕ ಸುನೀಲ ನಾಯ್ಕ ಮಾಜಿ ಶಾಸಕ ಮಂಕಾಳ ವೈದ್ಯರವರಿಗೆ ಮಂಗಳವಾರ ತಿರುಗೇಟು' ನೀಡಿದ್ದಾರೆ .ಚಂಡಮಾರುತದಿಂದ ಹಾನಿಯಾದ ಪ್ರದೇಶದ ಪುನರ್ ನಿರ್ಮಾಣ ಕಾಮಗಾರಿ 24 ಗಂಟೆಯಲ್ಲಿ ಮಾಡಲು ಸಾಧ್ಯವಿಲ್ಲ. ಕಾರಣ ವಿಪತ್ತು ನಿರ್ವಹಣೆ ಅಡಿಯಲ್ಲಿ ಕೆಲವೊಂದು ಮಾನದಂಡವಿದ್ದು ಅದರಂತೆ ಪುನರ್ ನಿರ್ಮಾಣದ ಕಾಮಗಾರಿ ನಡೆಯಲಿದೆ. ಇದ್ಯಾವುದರ ಸಾಮಾನ್ಯ ಜ್ಞಾನವಿಲ್ಲದ ಮಾಜಿ ಶಾಸಕರು … [Read more...] about ಅಲೆ ತಡೆಗೋಡೆ ಕಾಮಗಾರಿ ಅಂದ್ರೆ ಮಳವಿ ಚಿಪ್ಪಿನ ಕೆಲಸವಲ್ಲ – ಮಾಜಿ ಶಾಸಕ ಮಂಕಾಳ ವೈದ್ಯರಿಗೆ ಶಾಸಕ ಸುನೀಲ ನಾಯ್ಕ ತಿರುಗೇಟು
2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ
ಹಳಿಯಾಳ: ಸುಮಾರು 70 ವರ್ಷದ ಕಾಲದಿಂದ ಜಿಲ್ಲೆಯಲ್ಲಿ ಅನೇಕ ಬಡ ರೈತರು ಅರಣ್ಯ ಜಮೀನುಗಳನ್ನು ಅತಿಕ್ರಮಣ ಮಾಡಿ ತಮ್ಮ ಉಪ ಜೀವನಕ್ಕಾಗಿ ಸದರ ಜಮೀನುಗಳಲ್ಲಿ ಬೆಳೆಗಳನ್ನು ಬೆಳೆದು ತಮ್ಮ ಕುಟುಂಬಗಳ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದು ಅಂತಹವರಿಗೆ ಈವರೆಗೆ ಪಟ್ಟಾ ನೀಡದೆ ಅನ್ಯಾಯ ವೆಸಗಲಾಗುತ್ತಿದ್ದು 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು “ಚಲೋ ವಿಧಾನಸೌಧ” ಚಳುವಳಿ ನಡೆಸಲಾಗುವುದು ಎಂದು ದಲಿತ … [Read more...] about 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ