ಕಾರವಾರ:ಭಟ್ಕಳದಲ್ಲಿ ಬಕ್ರಿದ್ ಹಬ್ಬಕ್ಕೆ ಅನಧಿಕೃತವಾಗಿ ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಯೋಗಿ ಬ್ರಿಗೇಡನ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ಗೆ ಮನವಿ ಸಲ್ಲಿಸಿದರು. ಸೆ. 2 ರಂದು ನಡೆಯಲಿರುವ ಬಕ್ರೀದ್ ಹಬ್ಬಕ್ಕೆ ಭಟ್ಕಳದ ವಿವಿಧ ಭಾಗಗಳಲ್ಲಿ ಸಾಕಷ್ಟು ಗೋವುಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ. ಭಟ್ಕಳದ ನವಾಯತ್ ಕಾಲೋನಿಯ ರಬಿತಾ ಸೊಸೈಟಿಯ ನೆಲಮಹಡಿಯಲ್ಲಿ ಸಾವಿರಕ್ಕೂ ಹೆಚ್ಚು ಗೋವುಗಳನ್ನು, ಡೋಂಗರ … [Read more...] about ಕಡೆಯಲು ತಂದಿರುವ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ;ಮನವಿ
ಶಾಸಕರು
ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು
ಕಾರವಾರ:ನಂದನಗದ್ದಾ ಮೀನು ಮಾರುಕಟ್ಟೆಯ ಅವ್ಯವಸ್ಥೆಯ ಕುರಿತು ಬಂದ ದೂರಿನನ್ವಯ ಶಾಸಕ ಸತೀಶ ಸೈಲ್ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.ಮೀನು ಮಾರುಕಟ್ಟೆ ನವೀಕರಿಸಿ ಹೆಚ್ಚಿನ ಸೌಲಭ್ಯ ಒದಗಿಸಬೇಕೆಂದು ಮೀನು ಮಾರಾಟ ಮಹಿಳೆಯರು ಶಾಸಕರನ್ನು ಒತ್ತಾಯಿಸಿದರು.ಮೀನು ಮಾರುಕಟ್ಟೆಯನ್ನು ಎಲ್ಲಾ ಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸುವ ರೂಪರೇಷೆಗಳನ್ನು ಸದ್ಯದಲ್ಲಿಯೇ ಸಿದ್ದಪಡಿಸಲಾಗುವದು ಎಂದು ಶಾಸಕ ಸತೀಶ ಸೈಲ್ ಮೀನುಗಾರ ಮಹಿಳೆಯನ್ನು ಸಂತೈಸಿದರು. ಶಾಸಕರೊಂದಿಗೆ … [Read more...] about ಮೀನು ಮಾರುಕಟ್ಟೆಯ ಅವ್ಯವಸ್ಥೆ;ಭೇಟಿ ನೀಡಿದ ಶಾಸಕರು