ಹೊನ್ನಾವರ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ "ಶಾಸಕರ ಕಛೇರಿ" ಶುಕ್ರವಾರ ಉದ್ಘಾಟಿಸಿದರು.ಸಂಜೆ ಗೋಧೂಳಿ ಮೂಹೂರ್ತದಲ್ಲಿ ವೈದಿಕರಿಂದ ಗಣಪತಿ ಪೂಜೆ ನೇರವೆರಿಸಿ ನೂತನ ಕಛೇರಿ ಆರಂಭಗೊಳಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊನ್ನಾವರದ ಜನತೆ ನನ್ನನ್ನು ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಆರಿಸಿ ತಂದಿದ್ದಾರೆ. ವಾರದಲ್ಲಿ ಒಂದು ದಿನ ಶಾಸಕರ ಕಛೇರಿಯಲ್ಲಿ ಲಭ್ಯವಿದ್ದು ಜನರ … [Read more...] about ಶಾಸಕರ ಕಛೇರಿ ಉದ್ಘಾಟನೆ