ಹೊನ್ನಾವರ:- ತಾಲೂಕಿನ ಕಡತೋಕ ಗುಡ್ನಕಟ್ಟ ದಿಂದ ಉರಕೇರಿವರೆಗೆ ರಸ್ತೆ ಮರು ಡಾಂಬರೀಕರಣ ಹಾಗು ಸೇತುವೆ ನಿರ್ಮಾಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಿಸಲು 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಈ ಹಿಂದೆ ಸ್ಥಳೀಯರು ರಸ್ತೆ ದುರಸ್ಥಿಗಾಗಿ ಮನವಿ ಸಲ್ಲಿಸಿದ್ದರು. ಜನ … [Read more...] about 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
ಶಾಸಕಿ ಶಾರದಾ ಮೋಹನ ಶೆಟ್ಟಿ
ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ;ಶಾಸಕಿ ಶಾರದಾ ಮೋಹನ ಶೆಟ್ಟಿ
ಹೊನ್ನಾವರ: ಜಿಲ್ಲೆಯ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಮೋಹನ ಶೆಟ್ಟಿ ಹೇಳಿದರು. ಪಟ್ಟಣದ ಪ್ರಭಾತನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ಭಟ್ಕಳ-ಹೊನ್ನಾವರ ಉಪವಿಭಾಗ, ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಕರಾವಳಿ ಉತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕರಾವಳಿ ಪ್ರದೇಶವು ಕೃಷಿಯಲ್ಲಿ ಎಷ್ಟು … [Read more...] about ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ;ಶಾಸಕಿ ಶಾರದಾ ಮೋಹನ ಶೆಟ್ಟಿ