ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಶಾಸಕಿ
ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಹೊನ್ನಾವರ:ಹಳದೀಪುರ ಸಾಲಿಕೇರಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೇಟ್ಟಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು `ಆಹಾರ ಭದ್ರತೆ ಕಾಪಾಡಲು ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಯವರು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ ಕೃಷಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳನ್ನು ಮತ್ತು ಇಲಾಖಾ ಯೋಜನೆಗಳನ್ನು … [Read more...] about ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ
ಹೊನ್ನಾವರ ;ದೇಶÀದ ಅಭಿವೃದ್ಧಿಗೆ ಮಹÀತ್ವದ ಪಾತ್ರವಹಿಸುತ್ತಿರುವ ಕಾರ್ಮಿಕರ ಶ್ರಮ ಮಹÀತ್ತರವಾಗಿದ್ದು, ಕೂಲಿ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಲು ನಾನು ಸದಾ ಸಿದ್ದನಾಗಿದ್ದೇನೆ ಎಂದು ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಹೇಳಿದರು. ಅವರು ಕಳೆದ ರವಿವಾರ ಹೊನ್ನಾವರದ ಪೋಲಿಸ್ ಮೈದಾನದಲ್ಲಿ ಶ್ರೀ ನವಜ್ಯೋತಿ ಕೂಲಿಕಾರ್ಮಿಕರ ಹೋರಾಟ ಸಂಘದ 7ನೇ ವರ್ಷದ ತಾಲೂಕಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮೇ 1 ಕಾರ್ಮಿಕರ ದಿನಾಚರಣೆ … [Read more...] about ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ