• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಸಕ ಆರ್.ವಿ.ದೇಶಪಾಂಡೆ

ಕಾರವಾರ- ಜೋಯಿಡಾ ಕರ್ನಾಟಕದ್ದೇ- ಶಾಸಕ ಆರ್ ವಿ ದೇಶಪಾಂಡೆ

January 5, 2020 by Yogaraj SK Leave a Comment

ಹಳಿಯಾಳ:- ಕರ್ನಾಟಕದ ಕಾರವಾರ ಹಾಗೂ ಜೋಯಿಡಾ ತಾಲೂಕುಗಳನ್ನು ಗೋವಾಗೆ ಸೇರಿಸಬೇಕು ಎಂದು ಕೊಂಕಣಿ ಮಂಚ್ ಆಗ್ರಹಿಸುತ್ತಿರುವುದು ಅಪ್ರಸ್ತುತ ಹಾಗೂ ಅಸಮಂಜಸವಾಗಿದೆ ಎಂದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಶಾಸಕರು ಈ ಭಾಗದಲ್ಲಿ ವಾಸಿಸುತ್ತಿರುವ ಜನರು ಅತ್ಯಂತ ಶಾಂತಿ, ಸಹಬಾಳ್ವೆ ಹಾಗೂ ಸಹೋದರತ್ವ, ಭಾತೃತ್ವ ಭಾವನೆಯಿಂದ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ … [Read more...] about ಕಾರವಾರ- ಜೋಯಿಡಾ ಕರ್ನಾಟಕದ್ದೇ- ಶಾಸಕ ಆರ್ ವಿ ದೇಶಪಾಂಡೆ

ರಾಜಕೀಯ ಚುನಾವಣೆಗೆ ಮಾತ್ರ ಸಿಮಿತವಾಗಿರಬೇಕು – ಶಾಸಕ ಆರ್.ವಿ.ದೇಶಪಾಂಡೆ.

November 6, 2019 by Yogaraj SK Leave a Comment

ಹಳಿಯಾಳ:- ರಾಜಕೀಯ ಚುನಾವಣೆಗೆ ಸೀಮಿತವಾಗಿರಬೇಕು, ಅಭಿವೃದ್ದಿ ವಿಷಯ ಬಂದಾಗ ಎಲ್ಲರೂ ಕೂಡಿ ಪರಸ್ಪರರ ಸಹಕಾರದಲ್ಲಿ ಕೆಲಸಗಳು ಮಾಡಬೇಕು. ತಪ್ಪು ದಾರಿ ಹಿರಿದರೇ ಟಿಕೆ ಟಿಪ್ಪಣಿ ಮಾಡಲೇಬೇಕು ಆದರೇ ಅಭೀವೃದ್ದಿಯ ವಿಚಾರಧಾರೆ ಇಲ್ಲದೇ ಬೆಳಿಗ್ಗೆಯಿಂದ ರಾತ್ರಿವರೆಗೂ ಟಿಕೆ ಟಿಪ್ಪಣಿಯನ್ನೇ ಮಾಡುತ್ತಿದ್ದರೇ ಅದಕ್ಕೆ ಬೆಲೆ ಇರುವುದಿಲ್ಲ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ … [Read more...] about ರಾಜಕೀಯ ಚುನಾವಣೆಗೆ ಮಾತ್ರ ಸಿಮಿತವಾಗಿರಬೇಕು – ಶಾಸಕ ಆರ್.ವಿ.ದೇಶಪಾಂಡೆ.

ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

September 26, 2019 by Yogaraj SK Leave a Comment

haliyal parking no fine to MLA RV deshpande vehicals

ಹಳಿಯಾಳ:- ಶಾಸಕ ಆರ್.ವಿ.ದೇಶಪಾಂಡೆ, ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಾಹನಗಳು ಪಾರ್ಕಿಂಗ್ ನಿಯಮವನ್ನು ಉಲ್ಲಂಘಿಸಿ ನಿಂತಿದ್ದರು ಕೂಡ ಹಳಿಯಾಳ ಪುರಸಭೆ ಹಾಗೂ ಪೋಲಿಸ್ ಇಲಾಖೆಯವರು ಅವರ ವಾಹನಗಳಿಗೆ ಲಾಕ್ ಅನ್ನು ಹಾಕಿ ದಂಡವನ್ನು ವಿಧಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹಳಿಯಾಳ ಪಟ್ಟಣದ ಮಾರುಕಟ್ಟೆ ರಸ್ತೆಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ವಾಹನಗಳನ್ನು ವಾರದಲ್ಲಿ ಮೂರು ದಿನ ಒಂದು ಬದಿ ಎಡ ಹಾಗೂ ವಾರದಲ್ಲಿ ಮೂರು ದಿನ ಬಲಬದಿ ನಿಲ್ಲಿಸುವ … [Read more...] about ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟ್ ಸಂಸ್ಥೆಯು ಸ್ವಾವಲಂಬಿಗಳಾಗಿ ಬದುಕಲು ಯುವಕರಿಗೆ ದಾರಿ ಮಾಡಿಕೊಟ್ಟಿದೆ- ಶಾಸಕ ಆರ್ ವಿ ದೇಶಪಾಂಡೆ

August 22, 2019 by Yogaraj SK Leave a Comment

scholarship distribution BY MLA RV deshpande

ಹಳಿಯಾಳ:- ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯು ಯಾವುದೇ ಜಾತಿ, ಧರ್ಮವನ್ನು ಪರಿಗಣಿಸದೆ ಇದುವರೆಗೂ ಸಾವಿರಾರು ನಿರುದ್ಯೋಗಿ ಯುವಕ/ಯುವತಿಯರಿಗೆ ಹಾಗೂ ಶಾಲೆ ತೊರೆದವರಿಗೆ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳಾಗಿ ಬದುಕಲು ದಾರಿ ಮಾಡಿಕೊಟ್ಟಿದೆ ಎಂದು ಹಳಿಯಾಳ ಶಾಸಕರು ಮತ್ತು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಹೇಳಿದರು. ಭಾನುವಾರ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ ಉದ್ಯೋಗ ತರಬೇತಿ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟ್ ಸಂಸ್ಥೆಯು ಸ್ವಾವಲಂಬಿಗಳಾಗಿ ಬದುಕಲು ಯುವಕರಿಗೆ ದಾರಿ ಮಾಡಿಕೊಟ್ಟಿದೆ- ಶಾಸಕ ಆರ್ ವಿ ದೇಶಪಾಂಡೆ

ಪ್ರಕೃತಿ ವಿಕೋಪಗಳು ನಮಗೆ ದೊಡ್ಡ ಪಾಠವಾಗಿದೆ – ಶಾಸಕ ಆರ್. ವಿ. ದೇಶಪಾಂಡೆ

August 10, 2019 by Yogaraj SK Leave a Comment

prakrati vikopa.. SABHE meeting

ಹಳಿಯಾಳ :- ನಿಸರ್ಗದೊಂದಿಗೆ ಸ್ನೇಹ ಮಾಡಬೇಕು ಹೊರತು ದ್ವೇಷ ಮಾಡಬಾರದು. ಅರಣ್ಯ ಹೆಚ್ಚಾಗಬೇಕು. ನಿಸರ್ಗದ ಜೊತೆಗೆ ಪರಿಸರ ಕಾಯ್ದುಕೊಳ್ಳಬೇಕು ಇಲ್ಲದಿದ್ದರೇ ಇಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತವೇ ಅಲ್ಲದೇ ಇವೆಲ್ಲ ನಮಗೆ ದೊಡ್ಡ ಪಾಠಗಳಾಗಿವೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ಧಾರ್ ಕಚೇರಿಯಲ್ಲಿ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿ ನಷ್ಟ ಅನುಭವಿಸಿದವರಿಗೆ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ … [Read more...] about ಪ್ರಕೃತಿ ವಿಕೋಪಗಳು ನಮಗೆ ದೊಡ್ಡ ಪಾಠವಾಗಿದೆ – ಶಾಸಕ ಆರ್. ವಿ. ದೇಶಪಾಂಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar