• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಸಕ ದಿನಕರ ಶೆಟ್ಟಿ

ಮುಖ್ಯಮಂತ್ರಿ ಪರಿಹಾರಧನದ ೨ ಲಕ್ಷ ಚೆಕ್ ಹಸ್ತಾಂತರ

January 4, 2021 by Yogaraj SK Leave a Comment

ಹೊನ್ನಾವರ; ದರ್ಶನ ಮಂಜು ಮುಕ್ರಿ ಕರ್ಕಿಯ ಮನೆಯ ಸಮೀಪದ ಹೊಳೆಯಲ್ಲಿ ಈಜಲು ಹೋದಾಗ ಆಕಸ್ಮೀಕವಾಗಿ ಮೃತಪಟ್ಟಿದ್ದು, ಶಾಸಕ ದಿನಕರ ಶೆಟ್ಟಿ ವಿಶೇಷ ಮುತುವರ್ಜಿ ವಹಿಸಿ ೨ ಲಕ್ಷ ಮುಖ್ಯಮಂತ್ರಿ ಪರಿಹಾರವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದು, ಸೋಮವಾರ ತಹಶೀಲ್ದಾರ ಕಛೇರಿಯಲ್ಲಿ ಮೃತನ ತಾಯಿಯ ಬಳಿ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ವಿವೇಕ ಶೆಣ್ವಿ, ಶ್ರೀಕಾಂತ ಮೊಗೇರ, ರವಿ ಮುಕ್ರಿ, ಸುಬ್ರಾಯ ನಾಯ್ಕ ಮತ್ತಿತರರು ಹಾಜರಿದ್ದರು. … [Read more...] about ಮುಖ್ಯಮಂತ್ರಿ ಪರಿಹಾರಧನದ ೨ ಲಕ್ಷ ಚೆಕ್ ಹಸ್ತಾಂತರ

ತಾಲೂಕಿನ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದ ಶಾಸಕ ದಿನಕರ ಶೆಟ್ಟಿ.

August 14, 2020 by Vishwanath Shetty Leave a Comment

ಜಯಂತ ಆರ್.ಹಬ್ಬು

ಹೊನ್ನಾವರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನ ಕರ್ಕಿ ದಯಾನಂದ ವಿದ್ಯಾಭಾರತೀ ಆಂಗ್ಲಮಾಧ್ಯಮ ಶಾಲೆಯ ಜಯಂತ ಆರ್.ಹಬ್ಬು 99.02% ಪಡೆದು ಸಾಧನೆ ಮಾಡಿದ್ದರು. ಶುಕ್ರವಾರ ಶಾಸಕ ದಿನಕರ ಶೆಟ್ಟಿ ಹಳದೀಪುರದವರ ವಿದ್ಯಾರ್ಥಿಯ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿದರು.ನಂತರ ಮಾತನಾಡಿ ಗುರುಕುಲ ಮಾದರಿಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ನಿಜಕ್ಕೂ ಪ್ರಶಂಸನೀಯವಾಗಿದೆ. ನನ್ನ ಕ್ಷೇತ್ರದಲ್ಲಿ ಇಂತಹ ಶಿಕ್ಷಣ ಸಂಸ್ಥೆ ಇರುವುದು ನನಗೆ ಸಂತಸ ಮೂಡಿದೆ. ಇದೇ … [Read more...] about ತಾಲೂಕಿನ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದ ಶಾಸಕ ದಿನಕರ ಶೆಟ್ಟಿ.

ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ

February 9, 2020 by Vishwanath Shetty Leave a Comment

bus stand

ಹೊನ್ನಾವರ ಬಸ್ ನಿಲ್ಧಾಣ ಕನಸು ಇದೀಗ ನನಸಾಗುವತ್ತ ಸಾಗಿದ್ದು ಶನಿವಾರ ಶಾಸಕ ದಿನಕರ ಶೆಟ್ಟಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಿ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆ ನಡೆಸಿದರು. ಮಳೆಗಾದಲ್ಲಿ ಮಳೆನೀರು ಸೋರುವ ಕೆಲ ವರ್ಷದ ಹಿಂದೆ ಗೊಡೆ ಕುಸಿತದಿಂದ ಸಾರ್ವಜನಕರ ಆತಂಕಕ್ಕೆ ಕಾರಣವಾಗಿದ್ದ ಪಟ್ಟಣದ ಸುಸಜ್ಜೀತ ಬಸ್ ನಿಲ್ಧಾಣ ನಿರ್ಮಾಣಕ್ಕೆ ಕೆಲವೇ ದಿನದಲ್ಲಿ ಗ್ರೀನ್ ಸಿಗ್ನಲ್ ಸಿಗುವುದು … [Read more...] about ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ

ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.

June 28, 2019 by Vishwanath Shetty Leave a Comment

krashi elake

ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಕೃಷಿ ಇಲಾಖೆ ಮತ್ತು ಕೃಷಿಸಂಬಧಿತ ಇಲಾಖೆಯ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಳದೀಪುರ ಗ್ರಾಮ ಪಂಚಾಯತ ಸಭಾಭವನದಲ್ಲಿ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಅಭಿಯಾನ ಗ್ರಾಮೀಣ ಭಾಗದ ರೈತರ ಮನೆಬಾಗಿಲಿಗೆ ಕೃಷಿ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು … [Read more...] about ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.

ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

June 26, 2019 by Gaju Gokarna Leave a Comment

ಹೊನ್ನಾವರ:ಸರ್ಕಾರ ಹಲವು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ವಿಷಾದ ವ್ಯಕ್ತಪಡಿಸಿ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ ಎಂದರು.ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರವಾರ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಮಂಜೂರಾದ ಭಾಗ್ಯಲಕ್ಷ್ಮೀ ಬಾಂಡ್ … [Read more...] about ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar