ಅಭಿವೃದ್ದಿಯಲ್ಲಿ ರಾಜಕಾರಣ ಮಾಡುವುದು ಸರಿ ಇಲ್ಲ. ಅಭಿವೃದ್ದಿ ಮುಖ್ಯ ರಾಜಕಾರಣ ಮುಖ್ಯವಲ್ಲ ಎಂದು ನಗರಭಿವೃದ್ದಿ ಸಚೀವ ಬಿ.ಎ.ಬಸವರಾಜು ಹೇಳಿದರು.ಅವರು ಹೊನ್ನಾವರ ಪಟ್ಟಣ ಹಾಗೂ ಮಾರ್ಗಮಧ್ಯದ 9 ಗ್ರಾಮ ಪಂಚಾಯತಿಗಲಿಗೆ ಶರಾವತಿ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಗೆ ಪಟ್ಟಣದ ಪ್ರಭಾತನಗರದಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿ ಹಲವು ವರ್ಷಗಳ ಕನಸು ಇಂದು ಈಡೇರಿದ್ದು, ಇದರಿಂದ ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಈ ಯೋಜನೆ … [Read more...] about ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ; ಸಚೀವ ಬಿ.ಎ.ಬಸವರಾಜು