ಹೊನ್ನಾವರ: ಕರ್ನಾಟಕ ಕ್ರಾಂತಿರAಗ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವ ಹಾಗೂ ಜಿಲ್ಲಾಮಟ್ಟದ ಹಗ್ಗಜಗ್ಗಾಟ ಕಾರ್ಯಕ್ರಮ ಹಿರಿಯ ಪ್ರಾಥಮಿಕ ಶಾಲೆ ದರ್ಬೆಜಡ್ಡಿಯಲ್ಲಿ ಇಂದು ನಡೆಯಲಿದೆ.ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಲಿದ್ದು, ಕ್ರಾಂತಿರAಗ ಸಂಘಟನೆಯ ರಾಜ್ಯಧ್ಯಕ್ಷರಾದ ಮಂಚೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ತಹಶೀಲ್ದಾರ ವಿವೇಕ ಶೇಣ್ವಿ, ಸಿ.ಪಿ.ಐ ಶ್ರೀಧರ ಎಸ್.ಆರ್, ಚಲನಚಿತ್ರ ನಿರ್ಮಾಪಕರಾದ ಸುಬ್ರಾಯ … [Read more...] about ಇಂದು ಕರ್ನಾಟಕ ಕ್ರಾಂತಿರAಗ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವ
ಶಾಸಕ ದಿನಕರ ಶೆಟ್ಟಿ ಚಾಲನೆ
ಮಿಶ್ರತಳಿ ಜಾನುವಾರು ಪ್ರದರ್ಶನ ;ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ , ಪಶುಸಂಗೋಪನಾ ಇಲಾಖೆ ಮತ್ತು ಸರ್ವೋದಯ ಯುವಕ ಸಂಘ ಕವಲಕ್ಕಿ ಇವರ ಸಹಯೋಗದಲ್ಲಿ ಒಂದು ದಿನದ ಮಿಶ್ರತಳಿ ಜಾನುವಾರು ಪ್ರದರ್ಶನ ಮತ್ತು ಉಚಿತ ಲಸಿಕಾ ಕಾರ್ಯಕ್ರಮ ಮುಗ್ವಾ ಸುಬ್ರಹ್ಮಣ್ಯ ದೇವಾಲಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಮಾತನಾಡಿ ಗೋವು ಹಲವಾರು ಪ್ರಯೋಜನವನ್ನು ನೀಡುವ ಸಾಕು ಪ್ರಾಣಿ. ಹಿಂದುಗಳು ಪೂಜ್ಯಭಾವನೆಯಿಂದ ಗೌರವಿಸುವ ಈ ಸಂತತಿ … [Read more...] about ಮಿಶ್ರತಳಿ ಜಾನುವಾರು ಪ್ರದರ್ಶನ ;ಶಾಸಕ ದಿನಕರ ಶೆಟ್ಟಿ ಚಾಲನೆ