ಕಾರವಾರ: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ ಎಂದು ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ ಹೇಳಿದರು. ಬಾಲಮಂದಿರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಹಾಗೂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು … [Read more...] about ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ