ಹೊನ್ನಾವರ : ಕಳೆದ ಡಿ.6 ರಂದು ಹೊನ್ನಾವರದಲ್ಲಿ ನಡೆದ ಎರಡು ಕೋಮುಗಳ ಘರ್ಷಣೆಯ ಸಂದರ್ಭದಲ್ಲಿ ನಗರದ ಶೆಟ್ಟಿಕೆರೆಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಸಿಕ್ಕ ಪರೇಶನ ಶವ ಸಹಜ ಸಾವೆಂದು ತೀರ್ಮಾನಿಸಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಹೇಳಿದ್ದಾರೆ. ಅವರು ಇಂದು ಪರೇಶ ಮೇಸ್ತನ ತಂದೆ ಕಮಲಾಕರ ಮೇಸ್ತ ಕಾಂಗ್ರೆಸ್ಸಿಗರು ಇತ್ತೀಚೆಗೆ ಕೈಗೊಂಡ ಉಪವಾಸ ಸತ್ಯಾಗ್ರಹ ಸೋಗಲಾಡಿತನದ್ದು ಎಂದು ನೀಡಿದ … [Read more...] about ಕಮಾಲಾಕರ ಹೇಳಿಕೆಗೆ ತಿರುಗೇಟು ಪರೇಶನ ಸಾವನ್ನು ಸಹಜ ಸಾವೆಂದು ಹೇಳಲು ಕಾಂಗ್ರೆಸ್ಸಿಗರ್ಯಾರು ವೈದ್ಯಾಧಿಕಾರಿಗಳಲ್ಲಾ
ಶಾಸಕ ಮಂಕಾಳ ವೈದ್ಯ
ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಹೊನ್ನಾವರ ;ಇತ್ತಿಚಿಗೆ ಅಕಾಲಿಕವಾಗಿ ಮೃತರಾದ ಪಟ್ಟಣದ ಬಂದರ ಬಳಿಯ ಶಿಕ್ಷಕಿ ಶಿಲ್ಪಾ ನಾರಾಯಣ ಮೇಸ್ತರವರ ಮನೆಗೆ ಭಟ್ಕಳ ಶಾಸಕ ಮಂಕಾಳ ವೈದ್ಯರವರು ಭೇಟಿನೀಡಿ ಪಾಲಕರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ತಿಳಿಸಿದರು. ನಾರಾಯಣ ಮೇಸ್ತರವರು ಶಾಸಕರ ಆತ್ಮೀಯರಾಗಿದ್ದು ಹೊನ್ನಾವರದ ಮೀನುವ್ಯಾಪಾರಿಯಾಗಿದ್ದಾರೆ. ಅವರ ಪುತ್ರಿ ಅಕಾಲಿಕ ಮರಣ ಹೊಂದಿದ ಹಿನ್ನಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದರು. ತಂದೆ ನಾರಾಯಣ ಮೇಸ್ತ, ತಾಯಿ ಪಾರ್ವತಿ ಹಾಗೂ ಸಹೋದರ … [Read more...] about ಶಾಸಕ ಮಂಕಾಳ ವೈದ್ಯರಿಂದ ಸಾಂತ್ವನ
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ : ಶಾಸಕ ಮಂಕಾಳ ವೈದ್ಯ
ಹೊನ್ನಾವರ . ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗುಳಿ ಹಾಗೂ ಜೈ ಗಣೇಶ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ.ಹಿ.ಪ್ರಾ ಶಾಲೆ ಮುಗುಳಿಯ 53 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಜೊತೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಶೇ.80% ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಮಂಕಾಳ ವೈದ್ಯ ನಂತರ ಮಾತನಾಡಿ ಒಂದು ಊರಿನ ಶಾಲೆಯನ್ನು ನೋಡಿದರೆ ಆಶ ಊರು … [Read more...] about ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ : ಶಾಸಕ ಮಂಕಾಳ ವೈದ್ಯ
ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
ಹೊನ್ನಾವರ: ಮಾವಿನಕುರ್ವಾ ಗ್ರಾಮಕ್ಕೆ ಸರ್ಕಾರದಿಂದ ಮಂಜೂರಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಿರುವ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್ ಹೇಳಿದರು. ಪಟ್ಟಣದಲ್ಲಿ ಬುಧÀವಾರ ಮಾವಿನಕುರ್ವಾದ ನಾಗರೀಕರೊಂದಿಗೆ ಸೇರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮೂರಿಗೆ ಮಂಜೂರಾದ ಸೇತುವೆಯನ್ನು ಗ್ರಾಮಸ್ಥರ ಹಲವು ಕಾಲದ … [Read more...] about ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಹೊನ್ನಾವರ: ,ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದರು. ತಾಲೂಕು ಒಕ್ಕಲಿಗರ ಸಂಘದವರಿಂದ ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗುರುವಂದನೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಅವಗುಣ ಮುಕ್ತವಾಗಿರುವ, ಸಧೃಡ ಯುವಕರಿಂದ ಸಮಾಜದ ಮತ್ತು ದೇಶದ ಉದ್ದಾರ ಸಾಧ್ಯ. ಒಕ್ಕಲಿಗರ ಸಮುದಾಯ ಇಡೀ ದೇಶಕ್ಕೆ … [Read more...] about ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ