ಹೊನ್ನಾವರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿಯನ್ನು ಪಟ್ಟಣದ ಬಂದರಿನಲ್ಲಿ ಶರಾವತಿ ನದಿಯಲ್ಲಿ ಶನಿವಾರ ವಿಸರ್ಜಿಸಲಾಯಿತು. ಬೆಳಿಗ್ಗೆ ಕುಮಟಾದಿಂದ ಅಸ್ಥಿಭಸ್ಮದ ಕಳಸವನ್ನು ಹೊನ್ನಾವರಕ್ಕೆ ತರಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶರಾವತಿ ವೃತ್ತಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ದಿನಕರ ಶೆಟ್ಟಿ, ಸುನೀಲ ನಾಯ್ಕ, ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಮಾತನಾಡಿ ಮಾಜಿ … [Read more...] about ಶರಾವತಿ ನದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿ ವಿಸರ್ಜನೆ
ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ
ಬಿಜೆಪಿ ಬಂಡಾಯ ಅಭ್ಯರ್ಥಿ ಸ್ಪರ್ದೆ ನಿರ್ಧಾರದಿಂದ ಹಿಂದೆ ಸರಿದ ಜಿ.ಆರ್.ಪಾಟೀಲ್ ರಾಜ್ಯ ನಾಯಕರಿಂದ ಮನವೊಲಿಕೆ – ಪಕ್ಷದ ಗೆಲುವಿಗಾಗಿ ದುಡಿಯುವುದಾಗಿ ಪಾಟೀಲ್ ಭರವಸೆ
ಹಳಿಯಾಳ :- ಹಳಿಯಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯದ್ದರಿಂದ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವುದಾಗಿ ಹೇಳಿದ್ದ ನಿವೃತ್ತ ಎಸ್ಪಿ ಜಿ.ಆರ್.ಪಾಟೀಲ್ ರಾಜ್ಯ ನಾಯಕರ ಸಂಧಾನದ ಫಲವಾಗಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು ಪಕ್ಷದ ಗೆಲುವಿಗಾಗಿ ದುಡಿಯಲಿದ್ದಾರೆಂದು ಬಿಜೆಪಿ ಪಕ್ಷ ರಾಜ್ಯ ಪರಿಷತ್ ಸದಸ್ಯ ರಾಜು ಧೂಳಿ ಹೇಳಿದರು. ಪಟ್ಟಣದಲ್ಲಿ ನಡೆಸಿದ ಮಹತ್ವಪೂರ್ಣ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಸಿಂಹಪಾಲು ಮರಾಠಾ … [Read more...] about ಬಿಜೆಪಿ ಬಂಡಾಯ ಅಭ್ಯರ್ಥಿ ಸ್ಪರ್ದೆ ನಿರ್ಧಾರದಿಂದ ಹಿಂದೆ ಸರಿದ ಜಿ.ಆರ್.ಪಾಟೀಲ್ ರಾಜ್ಯ ನಾಯಕರಿಂದ ಮನವೊಲಿಕೆ – ಪಕ್ಷದ ಗೆಲುವಿಗಾಗಿ ದುಡಿಯುವುದಾಗಿ ಪಾಟೀಲ್ ಭರವಸೆ