ಹೊನ್ನಾವರ : ಕಿಸಾನ್ ಸಂಘದಂತಹ ಸಂಘಟನೆಗಳು ಇದ್ದಾಗ ಮಾತ್ರ ಗ್ರಾಮಗಳ ಅಭಿವೃದ್ಧಿಯಾಗಲು ಸಾಧ್ಯ, ಈ ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ. ಈಗಿನ ಯುವಕರಲ್ಲಿ ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಕಡಿಮೆಯಾಗಿರುವುದು ತೀರಾ ವಿಷಾದನೀಯ ಎಂದು ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದ ಸಭಾಭವನದಲ್ಲಿ ಭಾರತಿಯ ಕಿಸಾನ ಸಂಘದ ಕರ್ನಾಟಕ ಪ್ರದೇಶ ಹೊನ್ನಾವರ ತಾಲೂಕಿನ ಮಾಳಕೋಡ ಘಟಕ ನೂತನ ಶಾಖೆ ಉದ್ಘಾಟಿಸಿ … [Read more...] about ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ; ಶಾಸಕ ಸುನೀಲ್ ನಾಯ್ಕ
ಶಾಸಕ ಸುನೀಲ್ ನಾಯ್ಕ
20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ತಾಲೂಕಿನ ವಿವಿಧ ಭಾಗದ 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಸ್ಪತ್ರೆಗೆ ರವಿವಾರ ಬೆಳಿಗ್ಗೆ ಎಂಟು ಗಂಟೆಗೆ ಧಿಡಿರ್ ಆಗಮಿಸಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರುಈ ಸಂಧರ್ಬದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಕೆಲವು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಹೊಳೆಸಾಲು ತೀರ ಪ್ರದೇಶವಾದ ಮಾಗೋಡ, … [Read more...] about 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ

