ಹಳಿಯಾಳ: ಯಾವುದೇ ಸರಿಯಾದ ಮಾಹಿತಿ, ದಾಖಲೆ ಇಲ್ಲದೇ ಅನವಶ್ಯಕವಾಗಿ ಪುರಸಭೆಯ ಮೇಲೆ ಮಾಜಿ ಶಾಸಕ ಸುನೀಲ್ ಹೆಗಡೆ ಇಲ್ಲ ಸಲ್ಲದ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದು ಹೀಗೆ ಮುಂದುವರೆದರೇ ಇದರ ಪರಿಣಾಮ ಸರಿ ಇರುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಮಾಜಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.ಪುರಸಭೆಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯ ಆಡಳಿತ ಮಂಡಳಿಯು ಅಧಿಕಾರಿ ವರ್ಗದವರ ಮೇಲೆ ಹಿಡಿತವನ್ನು ಸಾಧಿಸಿ ಉತ್ತಮ ಆಡಳಿತ … [Read more...] about ಸುಳ್ಳು ಆರೋಪ ಮಾಡಿದರೇ ಪರಿಣಾಮ ಎದುರಿಸಬೇಕಾಗುತ್ತದೆ – ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಎಚ್ಚರಿಕೆ