ಚಂಡಮಾರುತದಿಂದ ಹಾನಿಯಾದ ತಲಗೋಡ ಭಾಗದ ಸಮುದ್ರ ಅಲೆ ತಡೆಗೋಡೆ ಕಾಮಗಾರಿ ಶಾಸಕ ಸುನೀಲ ನಾಯ್ಕ ಮಂಗಳವಾರ ಬೆಳಿಗ್ಗೆ ಸ್ಥಳ ಭೇಟಿ ನೀಡಿ ಪರಿಶೀಲಿನೆ ನಡೆಸಿದರು ಕಳೆದ 7-8 ದಿನದ ಹಿಂದೆ ತೌಕ್ತೆ ಚಂಡಮಾರುತದ ಪರಿಣಾಮ ತಾಲೂಕಿನ ಮಾವಿನಕುರ್ವೆ ತಲಗೋಡ, ಬಂದರ ಭಾಗದ ಸಮುದ್ರ ತೀರದ ರಸ್ತೆ, ಅಲೆ ತಡೆಗೋಡೆ ಹಾನಿಯಾಗಿದ್ದು, ಶುಕ್ರವಾರದಂದು ಹಾನಿ ಪ್ರದೇಶದಲ್ಲಿ ಪುನರ್ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರ ಹಿನ್ನೆಲೆ ಶಾಸಕ ಸುನೀಲ ನಾಯ್ಕ ಕಾಮಗಾರಿ ಸ್ಥಳ … [Read more...] about ಚಂಡಮಾರುತದಿಂದ ಹಾನಿಯಾದ ತಲಗೋಡೆ ಭಾಗದಲ್ಲಿ ನಡೆಯುತ್ತಿರುವ ಸಮುದ್ರ ಅಲೆ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಸುನೀಲ ನಾಯ್ಕ
ಶಾಸಕ ಸುನೀಲ ನಾಯ್ಕ
ಸರ್ಕಾರದ ಆರಾಧನಾ ಯೋಜನೆ ಅಡಿ ಮಂಜೂರಾದ ಚೆಕ್ ಹಸ್ತಾಂತರಿಸಿದ ಶಾಸಕ ಸುನೀಲ ನಾಯ್ಕ
ಹೊನ್ನಾವರ: ತಾಲೂಕಿನ ಮೂರು ದೇವಸ್ಥಾನಗಳಿಗೆ ರಾಜ್ಯ ಸರ್ಕಾರದ ಆರಾಧನಾ ಯೋಜನೆ ಅಡಿಯಲ್ಲಿ ಹಣ ಬಿಡುಗಡೆಯಾಗಿದ್ದು, ಶಾಸಕ ಸುನೀಲ ನಾಯ್ಕ ಮಂಗಳವಾರ ಚೆಕ್ ಹಸ್ತಾಂತರಿಸಿದರು.ಅಳ್ಳಂಕಿಯ ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ನಾಲ್ಕು ಲಕ್ಷ, ಕುದ್ರಗಿ ಜನತಳಕೇರಿಯ ನಾಗಚೌಡೇಶ್ವರಿ ದೇವಸ್ಥಾನಕ್ಕೆ 2 ಲಕ್ಷ 720ರೂ ಹಾಗೂ ಕುದ್ರಗಿಯ ಶ್ರೀ ಪರಿವಾರ ನಾಗಯಕ್ಷೆ ಹಾಗೂ ನಾಗಚೌಡೇಶ್ವರಿ ದೇವಸ್ಥಾನಕ್ಕೆ 2 ಲಕ್ಷ ಹಣ ಮಂಜೂರಾಗಿದ್ದು, ಪಟ್ಟಣದ ಪ್ರವಾಸಿಮಂದಿರದಲ್ಲಿ ಆಡಳಿತ … [Read more...] about ಸರ್ಕಾರದ ಆರಾಧನಾ ಯೋಜನೆ ಅಡಿ ಮಂಜೂರಾದ ಚೆಕ್ ಹಸ್ತಾಂತರಿಸಿದ ಶಾಸಕ ಸುನೀಲ ನಾಯ್ಕ
ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ
ಕನ್ನಡ ಉಳಿಸಿ ಎನ್ನುವ ಕೂಗು ನಗರದ ಎಲ್ಲಡೆ ಕೇಳಿ ಬರುತ್ತಿದ್ದರೆ ಅದನ್ನು ಅನುಷ್ಠಾನ ಮಾಡುವ ಕಾರ್ಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಂದ ನಡೆಯುತ್ತಿದೆ. ಸರ್ಕಾರಿ ಶಾಲೆಗಳು ಶಿಕ್ಷಣ ಜೊತೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಶತಮಾನೊತ್ಸವ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಜಲವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ … [Read more...] about ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ
ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ
ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಭದಿಸಿದ ಇಲಾಖೆಗಳ ಆಶ್ರಯದಲ್ಲಿ 2019-20 ನೇ ಶಾಲಿನ ಮಂಕಿ ಹೋಬಳಿ ಮಟ್ಟದ "" ಕೃಷಿ ಅಭಿಯಾನ "" ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ "" ಎಂಬ ಶಿರ್ಷಿಕೆಯಡಿ ಕಾರ್ಯಕ್ರಮದ ಚಾಲನೆ ನೀಡುವ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಬಳ್ಕೂರಿನ ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ನಡೆದ ಸಭಾ … [Read more...] about ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ
ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ
ಹೊನ್ನಾವರ : ಶಾಸಕ ಸುನೀಲ ನಾಯ್ಕ ಸೋಮವಾರ ಪಟ್ಟಣದ ತಾ.ಪಂ. ಕಾರ್ಯಾಲಯದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬೆಳ್ಳುಕುರ್ವಾ ಹಿರಿಯ ಪ್ರಾಥಮಿಕ ಶಾಲೆ ದುರಸ್ತಿಗೆ 1 ಲಕ್ಷ ರೂ. ಗಳ ಅನುದಾನದಲಿ ಕಾಮಗಾರಿ ಆರಂಭಿಸುವಂತೆ ಬಿಇಓ ಅವರಿಗೆ ಸೂಚಿಸಿದರು. ಹಡಿನಬಾಳ ಶಾಲೆಗೆ ಟೈಲ್ ಅಳವಡಿಸಲು 50 ಸಾವಿರ ರೂ. ಅನುದಾನ ಮಂಜೂರಾತಿ ನೀಡಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮನವಿಗಳನ್ನು ಸ್ವೀಕರಿಸಿದರು. ಕುಳಕೋಡ ರಸ್ತೆಯ ಪಿಎಂಜಿಎಸ್ವಾಯ್ ಕಾಮಗಾರಿಯ … [Read more...] about ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ