• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಸಕ ಸುನೀಲ ನಾಯ್ಕ

ಚಂಡಮಾರುತದಿಂದ‌‌‌ ಹಾನಿಯಾದ ತಲಗೋಡೆ ಭಾಗದಲ್ಲಿ ನಡೆಯುತ್ತಿರುವ ಸಮುದ್ರ ಅಲೆ‌ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಸುನೀಲ ನಾಯ್ಕ

May 26, 2021 by bkl news Leave a Comment

ಚಂಡಮಾರುತದಿಂದ‌‌‌ ಹಾನಿಯಾದ ತಲಗೋಡ ಭಾಗದ ಸಮುದ್ರ ಅಲೆ‌ ತಡೆಗೋಡೆ ಕಾಮಗಾರಿ ಶಾಸಕ ಸುನೀಲ ನಾಯ್ಕ ಮಂಗಳವಾರ ಬೆಳಿಗ್ಗೆ ಸ್ಥಳ ಭೇಟಿ ನೀಡಿ ಪರಿಶೀಲಿನೆ ನಡೆಸಿದರು ಕಳೆದ 7-8 ದಿನದ ಹಿಂದೆ ತೌಕ್ತೆ ಚಂಡಮಾರುತದ ಪರಿಣಾಮ ತಾಲೂಕಿನ‌ ಮಾವಿನಕುರ್ವೆ ತಲಗೋಡ, ಬಂದರ ಭಾಗದ ಸಮುದ್ರ ತೀರದ ರಸ್ತೆ, ಅಲೆ ತಡೆಗೋಡೆ ಹಾನಿಯಾಗಿದ್ದು, ಶುಕ್ರವಾರದಂದು ಹಾನಿ ಪ್ರದೇಶದಲ್ಲಿ ಪುನರ್ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರ ಹಿನ್ನೆಲೆ  ಶಾಸಕ ಸುನೀಲ ನಾಯ್ಕ ಕಾಮಗಾರಿ ಸ್ಥಳ‌ … [Read more...] about ಚಂಡಮಾರುತದಿಂದ‌‌‌ ಹಾನಿಯಾದ ತಲಗೋಡೆ ಭಾಗದಲ್ಲಿ ನಡೆಯುತ್ತಿರುವ ಸಮುದ್ರ ಅಲೆ‌ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಸುನೀಲ ನಾಯ್ಕ

ಸರ್ಕಾರದ ಆರಾಧನಾ ಯೋಜನೆ ಅಡಿ ಮಂಜೂರಾದ ಚೆಕ್ ಹಸ್ತಾಂತರಿಸಿದ ಶಾಸಕ ಸುನೀಲ ನಾಯ್ಕ

March 31, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಮೂರು ದೇವಸ್ಥಾನಗಳಿಗೆ ರಾಜ್ಯ ಸರ್ಕಾರದ ಆರಾಧನಾ ಯೋಜನೆ ಅಡಿಯಲ್ಲಿ ಹಣ ಬಿಡುಗಡೆಯಾಗಿದ್ದು, ಶಾಸಕ ಸುನೀಲ ನಾಯ್ಕ ಮಂಗಳವಾರ ಚೆಕ್ ಹಸ್ತಾಂತರಿಸಿದರು.ಅಳ್ಳಂಕಿಯ ಶ್ರೀ ಮಾರಿಗುಡಿ ದೇವಸ್ಥಾನಕ್ಕೆ ನಾಲ್ಕು ಲಕ್ಷ, ಕುದ್ರಗಿ ಜನತಳಕೇರಿಯ ನಾಗಚೌಡೇಶ್ವರಿ ದೇವಸ್ಥಾನಕ್ಕೆ 2 ಲಕ್ಷ 720ರೂ ಹಾಗೂ ಕುದ್ರಗಿಯ ಶ್ರೀ ಪರಿವಾರ ನಾಗಯಕ್ಷೆ ಹಾಗೂ ನಾಗಚೌಡೇಶ್ವರಿ ದೇವಸ್ಥಾನಕ್ಕೆ 2 ಲಕ್ಷ ಹಣ ಮಂಜೂರಾಗಿದ್ದು, ಪಟ್ಟಣದ ಪ್ರವಾಸಿಮಂದಿರದಲ್ಲಿ ಆಡಳಿತ … [Read more...] about ಸರ್ಕಾರದ ಆರಾಧನಾ ಯೋಜನೆ ಅಡಿ ಮಂಜೂರಾದ ಚೆಕ್ ಹಸ್ತಾಂತರಿಸಿದ ಶಾಸಕ ಸುನೀಲ ನಾಯ್ಕ

ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ

February 9, 2020 by Vishwanath Shetty Leave a Comment

ಕನ್ನಡ ಉಳಿಸಿ ಎನ್ನುವ ಕೂಗು ನಗರದ ಎಲ್ಲಡೆ ಕೇಳಿ ಬರುತ್ತಿದ್ದರೆ ಅದನ್ನು ಅನುಷ್ಠಾನ ಮಾಡುವ ಕಾರ್ಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಂದ ನಡೆಯುತ್ತಿದೆ. ಸರ್ಕಾರಿ ಶಾಲೆಗಳು ಶಿಕ್ಷಣ ಜೊತೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಶತಮಾನೊತ್ಸವ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಜಲವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ … [Read more...] about ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ

ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

July 2, 2019 by Vishwanath Shetty Leave a Comment

ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಭದಿಸಿದ ಇಲಾಖೆಗಳ ಆಶ್ರಯದಲ್ಲಿ 2019-20 ನೇ ಶಾಲಿನ ಮಂಕಿ ಹೋಬಳಿ ಮಟ್ಟದ "" ಕೃಷಿ ಅಭಿಯಾನ "" ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ "" ಎಂಬ ಶಿರ್ಷಿಕೆಯಡಿ ಕಾರ್ಯಕ್ರಮದ ಚಾಲನೆ ನೀಡುವ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಬಳ್ಕೂರಿನ ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ನಡೆದ ಸಭಾ … [Read more...] about ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ

August 6, 2018 by Gaju Gokarna Leave a Comment

ಹೊನ್ನಾವರ : ಶಾಸಕ ಸುನೀಲ ನಾಯ್ಕ ಸೋಮವಾರ ಪಟ್ಟಣದ ತಾ.ಪಂ. ಕಾರ್ಯಾಲಯದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬೆಳ್ಳುಕುರ್ವಾ ಹಿರಿಯ ಪ್ರಾಥಮಿಕ ಶಾಲೆ ದುರಸ್ತಿಗೆ 1 ಲಕ್ಷ ರೂ. ಗಳ ಅನುದಾನದಲಿ ಕಾಮಗಾರಿ ಆರಂಭಿಸುವಂತೆ ಬಿಇಓ ಅವರಿಗೆ ಸೂಚಿಸಿದರು. ಹಡಿನಬಾಳ ಶಾಲೆಗೆ ಟೈಲ್ ಅಳವಡಿಸಲು 50 ಸಾವಿರ ರೂ. ಅನುದಾನ ಮಂಜೂರಾತಿ ನೀಡಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮನವಿಗಳನ್ನು ಸ್ವೀಕರಿಸಿದರು. ಕುಳಕೋಡ ರಸ್ತೆಯ ಪಿಎಂಜಿಎಸ್‍ವಾಯ್ ಕಾಮಗಾರಿಯ … [Read more...] about ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar