ಹೊನ್ನಾವರ:ಜಿಲ್ಲೆಯಲ್ಲಿ ಪಕ್ಷದ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಮಿ ಅವರ ಮೇಲೆ ಜನರ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ರಾಜ್ಯ ಮುಖಂಡ, ಸೊರಬ ಶಾಸಕ ಮಧು ಬಂಗಾರಪ್ಪ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಹೊಟೆಲಿನಲ್ಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯಮಟ್ಟದಲ್ಲಿ … [Read more...] about ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು