ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲೀಷ್ ಪ್ರೌಡಶಾಲೆಯ ನಿವೃತ್ತ ಶಿಕ್ಷಕರು, ಹವ್ಯಸಿ ಛಾಯಗ್ರಾಹಕರಾದ ಬಿ.ಜೆ.ನಾಯ್ಕ ಪ್ರತಿ ಧಾರ್ಮಿಕ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ತಮ್ಮದೇ ಆದ ರೀತಿಯ ವಿಭಿನ್ನ ಶೈಲಿಯ ಮೂಲಕ ಛಾಯಾಚಿತ್ರ ಸೇರಿ ಹಿಡಿಯುತ್ತಿದ್ದು, ಈ ಬಾರಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಭೂಪಟದಲ್ಲಿ ಭುವನೇಶ್ವರಿ ದೇವಿ ಇಟ್ಟು ಪುಷ್ಟಾಲಂಕಾರವಾಗಿ ವಿಭಿನ್ನವಾಗಿ ಸಿಂಗರಿಸಿ ಪೋಟೋ ಕ್ಲಿಕ್ ಮಾಡಿದ್ದಾರೆ. … [Read more...] about ರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ ಹವ್ಯಾಸಿ ಛಾಯಗ್ರಾಹಕರಿಂದ ಪುಷ್ಪದಿಂದ ಭುವನೇಶ್ವರಿ ದೇವಿಗೆ ಅಲಂಕಾರ
ಶಿಕ್ಷಕರು
ವನಮಹೋತ್ಸವ ಆಚರಣೆ
ಹೊನ್ನಾವರ : ದಿನಾಂಕ 31-07-2019 ರಂದು ಬೆಳಿಗ್ಗೆ 11.00 ಗಂಟೆಗೆ ಲಯನ್ಸ್ ಕ್ಲಬ್ ಹೊನ್ನಾವರ ಇವರು ಚಂದಾವರ ಹೊದಕೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಊರ ನಾಗರಿಕರ ಸಹಯೋಗದೊಂದಿಗೆ ವನಮಹೋತ್ಸವನ್ನು ಆಚರಿಸಿದರು. 20 ಸಸಿಗಳನ್ನು ನೆಟ್ಟು ಸುಮಾರು 50 ಬೀಜದುಂಡೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವನಮಹೋತ್ಸವ ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ … [Read more...] about ವನಮಹೋತ್ಸವ ಆಚರಣೆ
ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ತೀರ್ಮಾನಕ್ಕೆ ವಿರೋಧ
ಹೊನ್ನಾವರ:ಕುಮಟಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕೆಲವರು ಒಂದು ಆದೇಶ ಹಾಕಿಸಿದ್ದು, ಅದರಲ್ಲಿ ಅಕ್ಟೋಬರ ರಜೆಯಲ್ಲಿ ಆರೂ ವಿಷಯಗಳ ಪಾಠವನ್ನು ಶಿಕ್ಷಕರು ಮಾಡಬೇಕೆಂದಿದೆ. ಇದನ್ನು ಹೊನ್ನಾವರ ಪ್ರದೇಶದಿಂದ ಕುಮಟಾ ತಾಲೂಕಿನ ವಿವಿಧ ಪ್ರೌಢಶಾಲೆಗೆ ಶಿಕ್ಷಕರಾಗಿರುವ ಕೆಲವರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರಿಗೆ ದೂರು ನೀಡಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆದೇಶವು ಅವೈಜ್ಞಾನಿಕವಾಗಿದ್ದು, ಇದರಿಂದ … [Read more...] about ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ತೀರ್ಮಾನಕ್ಕೆ ವಿರೋಧ
ನ್ಯೂ ಇಂಗ್ಲಿಷ್ 76ನೇ ಗಣೇಶೋತ್ಸವ ಸಂಪನ್ನ
ಹೊನ್ನಾವರ:ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಕಳೆದ ಐದು ದಿನಗಳಿಂದ ವಿದ್ಯಾರ್ಥಿಗಳಿಂದ ಭಕ್ತಿಭಾವ ಹಾಗೂ ವಿವಿಧ ಪೂರಕ ಕಾರ್ಯಕ್ರಮಗಳೊಂದಿಗೆ ಪೂಜಿಸಲ್ಪಟ್ಟ ಗಣಪನನ್ನು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು, ಪೂರ್ವವಿದ್ಯಾರ್ಥಿಗಳು ಬೃಹತ್ ಮೆರವಣಿಗೆಯಲ್ಲಿ ತೆರಳಿ ಶರಾವತಿ ನದಿಯಲ್ಲಿ ಗಣಪತಿಯ ಮೂರ್ತಿಯನ್ನು ವಿಸರ್ಜನೆ ಮಾಡುವುದರೊಂದಿಗೆ ಸಂಪನ್ನಗೊಳಿಸಿದರು. ಇದಕ್ಕೂ ಮುನ್ನ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸ್ಥಳೀಯ ಕ್ಷೇತ್ರ … [Read more...] about ನ್ಯೂ ಇಂಗ್ಲಿಷ್ 76ನೇ ಗಣೇಶೋತ್ಸವ ಸಂಪನ್ನ
`ಸಂಸ್ಕøತ ಪುನಶ್ಚೇತನ’ ಶಿಬಿರದ ಸಮಾರೋಪ ಸಮಾರಂಭ
ಹೊನ್ನಾವರ: `ಉತ್ತಮ ಸಂಸ್ಕಾರದ ಜತೆಗೆ ಸಂಸ್ಕøತಿ, ಸಂಸ್ಕøತವನ್ನು ಜನಸಾಮಾನ್ಯರಿಗೆ ತಲುಪಿಸಿ ಉತ್ತಮ ಸಮಾಜವನ್ನು ಕಟ್ಟುವ ಕಾರ್ಯ ಶಿಕ್ಷಕರಿಂದಾಗಬೇಕಾಗಿದೆ' ಎಂದು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಗೀರಿಶ್ಚಂದ್ರ ಅಭಿಪ್ರಾಯಪಟ್ಟರು. ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯ, ಸಂಸ್ಕøತ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಶ್ರೀ ವೀರಾಂಜನೇಯ ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆ ಶ್ರೀ ಕ್ಷೇತ್ರ ಬಂಗಾರಮಕ್ಕಿ ಮತ್ತು ಸಂಸ್ಕøತ ಭಾರತೀ-ಉತ್ತರ ಕರ್ನಾಟಕ … [Read more...] about `ಸಂಸ್ಕøತ ಪುನಶ್ಚೇತನ’ ಶಿಬಿರದ ಸಮಾರೋಪ ಸಮಾರಂಭ